Webdunia - Bharat's app for daily news and videos

Install App

ಧೋನಿಯಂತಾಗಲು ಇನ್ನೂ ಮಾಗಬೇಕು ರಿಷಬ್ ಪಂತ್

Webdunia
ಮಂಗಳವಾರ, 5 ನವೆಂಬರ್ 2019 (09:04 IST)
ಮುಂಬೈ: ಧೋನಿಯ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಗಾಗ ಏನೇನೋ ಮಾಡಲು ಹೋಗಿ ಇನ್ನೇನೋ ಆಗುತ್ತದೆ.


ಆದರೆ ಧೋನಿ ಅನುಕರಿಸಲು ಹೋಗುವ ರಿಷಬ್ ಇದುವರೆಗೆ ಬ್ಯಾಟಿಂಗ್ ಇರಲಿ, ಕೀಪಿಂಗ್ ಇರಲಿ ಎರಡರಲ್ಲೂ ಎಡವಿದ್ದಾರೆ. ಅದೂ ಸಾಲದೆಂಬಂತೆ ಡಿಆರ್ ಎಸ್ ತೆಗೆದುಕೊಳ್ಳುವಲ್ಲಿಯೂ ಆಗಾಗ ತಪ್ಪು ಮಾಹಿತಿ ನೀಡಿ ಅಭಿಮಾನಿಗಳಿಂದ ಟೀಕೆಗೊಳಗಾಗುತ್ತಲೇ ಇರುತ್ತಾರೆ.

ಧೋನಿಗೆ ಇರುವ ಅತೀ ದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಅವರ ಶಾಂತ ಸ್ವಭಾವ, ಖಚಿತತೆ. ಇವೆರಡೂ ಕಲಿಯಲು ತಾಳ್ಮೆ ಬೇಕು. ಅದನ್ನು ಕಲಿಯಲು ರಿಷಬ್ ಗೆ ಇನ್ನೂ ಸಮಯ ಬೇಕು. ಆದರೆ ರಿಷಬ್ ರಲ್ಲಿ ಆತುರತೆಯಿದೆ, ತಾಳ್ಮೆ ಇನ್ನೂ ಕಲಿಯಬೇಕಿದೆ. ಅದೇ ಕಾರಣಕ್ಕೆ ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಡಿಆರ್ ಎಸ್ ವಿಚಾರದಲ್ಲಿ ಅವರು ತಪ್ಪು ನಿರ್ಧಾರ ತೆಗೆದುಕೊಂಡು ಟೀಕೆಗೊಳಗಾಗಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸಮಯ ನೀಡಬೇಕು ಎಂದು ಟೀಂ ಇಂಡಿಯಾ ಚಿಂತಕರ ಚಾವಡಿ ಹೇಳುವುದು ಇದೇ ಕಾರಣಕ್ಕೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments