ಧೋನಿಯಂತಾಗಲು ಇನ್ನೂ ಮಾಗಬೇಕು ರಿಷಬ್ ಪಂತ್

Webdunia
ಮಂಗಳವಾರ, 5 ನವೆಂಬರ್ 2019 (09:04 IST)
ಮುಂಬೈ: ಧೋನಿಯ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಗಾಗ ಏನೇನೋ ಮಾಡಲು ಹೋಗಿ ಇನ್ನೇನೋ ಆಗುತ್ತದೆ.


ಆದರೆ ಧೋನಿ ಅನುಕರಿಸಲು ಹೋಗುವ ರಿಷಬ್ ಇದುವರೆಗೆ ಬ್ಯಾಟಿಂಗ್ ಇರಲಿ, ಕೀಪಿಂಗ್ ಇರಲಿ ಎರಡರಲ್ಲೂ ಎಡವಿದ್ದಾರೆ. ಅದೂ ಸಾಲದೆಂಬಂತೆ ಡಿಆರ್ ಎಸ್ ತೆಗೆದುಕೊಳ್ಳುವಲ್ಲಿಯೂ ಆಗಾಗ ತಪ್ಪು ಮಾಹಿತಿ ನೀಡಿ ಅಭಿಮಾನಿಗಳಿಂದ ಟೀಕೆಗೊಳಗಾಗುತ್ತಲೇ ಇರುತ್ತಾರೆ.

ಧೋನಿಗೆ ಇರುವ ಅತೀ ದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಅವರ ಶಾಂತ ಸ್ವಭಾವ, ಖಚಿತತೆ. ಇವೆರಡೂ ಕಲಿಯಲು ತಾಳ್ಮೆ ಬೇಕು. ಅದನ್ನು ಕಲಿಯಲು ರಿಷಬ್ ಗೆ ಇನ್ನೂ ಸಮಯ ಬೇಕು. ಆದರೆ ರಿಷಬ್ ರಲ್ಲಿ ಆತುರತೆಯಿದೆ, ತಾಳ್ಮೆ ಇನ್ನೂ ಕಲಿಯಬೇಕಿದೆ. ಅದೇ ಕಾರಣಕ್ಕೆ ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಡಿಆರ್ ಎಸ್ ವಿಚಾರದಲ್ಲಿ ಅವರು ತಪ್ಪು ನಿರ್ಧಾರ ತೆಗೆದುಕೊಂಡು ಟೀಕೆಗೊಳಗಾಗಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ಸಮಯ ನೀಡಬೇಕು ಎಂದು ಟೀಂ ಇಂಡಿಯಾ ಚಿಂತಕರ ಚಾವಡಿ ಹೇಳುವುದು ಇದೇ ಕಾರಣಕ್ಕೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಆರ್‌ಸಿಬಿ ವಿರುದ್ಧ ಬ್ಯಾಟಿಂಗ್‌ಗೆ ಇಳಿದ್ರೆ ಎಂಎಸ್‌ ಧೋನಿಗೆ ಎಂ ಚಿನ್ನಸ್ವಾಮಿಯಲ್ಲಿ ಇದೇ ಕೊನೆ ಪಂದ್ಯಾಟವಾಗುತ್ತಾ

ಐಪಿಎಲ್‌ ಟಿಕೆಟ್‌ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರ್‌ಸಿಬಿ ಅಭಿಮಾನಿ ಟೆಕ್ಕಿಗೆ ಪಂಗನಾಮ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಇಂದು ಮಧ್ಯರಾತ್ರಿ 2ರವರೆಗೆ ಮೆಟ್ರೋ ಸೇವೆ ಲಭ್ಯ

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ: ಆರ್‌ಸಿಬಿಗೆ ಸವಾಲಾಗುವುದೇ ಸಿಎಸ್‌ಕೆ?

ಮುಂದಿನ ಸುದ್ದಿ
Show comments