Webdunia - Bharat's app for daily news and videos

Install App

ಧೋನಿ ಮಾಡಿದ ಸಹಾಯ ನೆನೆಸಿಕೊಂಡ ರಿಷಬ್ ಪಂತ್

Webdunia
ಗುರುವಾರ, 26 ಜುಲೈ 2018 (09:18 IST)
ಮುಂಬೈ: ಧೋನಿ ನಂತರ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಲು ಯೋಗ್ಯನೆಂದೇ ಹೇಳಲಾಗುತ್ತಿರುವ ರಿಷಬ್ ಪಂತ್ ತಮ್ಮ ಯಶಸ್ಸಿನಲ್ಲಿ ಧೋನಿ ಪಾತ್ರವೇನೆಂದು ಹೇಳಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ರಿಷಬ್ ಪಂತ್ ಐಪಿಎಲ್ ಕಾಂಟ್ರಾಕ್ಟ್ ನಿಂದ ಹಿಡಿದು ವಿಕೆಟ್ ಕೀಪಿಂಗ್ ವರೆಗೆ ತಮಗೆ ಧೋನಿ ನನಗೆ ಸಹಾಯ ಮಾಡಿದರು ಎಂದು ಪಂತ್ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

‘ನನಗೆ ಏನಾದರೂ ಸಲಹೆ ಬೇಕಾದಾಗಲೆಲ್ಲಾ ಮಹಿಬಾಯಿ ಬಳಿ ಹೋಗುತ್ತಿದ್ದೆ. ಅವರು ಐಪಿಎಲ್ ಕಾಂಟ್ರಾಕ್ಟ್ ನಿಂದ ಹಿಡಿದು ಆಟದವರೆಗೆ ಎಲ್ಲಾ ವಿಚಾರಗಳಲ್ಲೂ ಸಲಹೆ ನೀಡಿದ್ದರು. ಭಾರತದ ಡ್ರೆಸ್ಸಿಂಗ್ ರೂಂನಲ್ಲೂ ಯಾವಾಗಲೂ ಅವರು ನನಗೆ ಬೆಂಬಲವಾಗಿ ನಿಲ್ಲುತ್ತಿದ್ದರು’ ಎಂದು ರಿಷಬ್ ಪಂತ್ ಧೋನಿಗೆ ಹೊಗಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments