Webdunia - Bharat's app for daily news and videos

Install App

ತವರು ತಂಡ ತೊರೆದ ರಾಬಿನ್ ಉತ್ತಪ್ಪ ಎಲ್ಲಿ ಸೇರಿಕೊಂಡಿದ್ದಾರೆ ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2017 (10:53 IST)
ಬೆಂಗಳೂರು: ತವರಿನ ಕರ್ನಾಟಕ ತಂಡ ತೊರೆದ ರಾಬಿನ್ ಉತ್ತಪ್ಪ ಮುಂದಿನ ವರ್ಷದಿಂದ ಇನ್ನೊಂದು ರಾಜ್ಯದ ಪರ ಕ್ರಿಕೆಟ್ ಆಡಲಿದ್ದಾರೆ. ಯಾವುದು ಆ ತಂಡ?

 
ಕರ್ನಾಟಕ ಬಿಟ್ಟ ಉತ್ತಪ್ಪ ಕೇರಳ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಕೇರಳ ಕ್ರಿಕೆಟ್ ಸಂಸ್ಥೆಯೊಂದಿಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಸೌರಾಷ್ಟ್ರ ತಂಡವನ್ನು ಸೇರಿಕೊಳ್ಳವುದು ಪಕ್ಕಾ ಆಗಿದೆ.

ಕರ್ನಾಟಕ ಕ್ರಿಕೆಟ್ ಸಂಸ್ಥೆ ತಮ್ಮನ್ನು ಕಡೆಗಣಿಸಿದೆ ಎಂದು ಬೇಸರಿಸಿಕೊಂಡಿದ್ದ ರಾಬಿನ್ ತವರು ತೊರೆಯುವ ನಿರ್ಧಾರ ಮಾಡಿದ್ದರು.

ಇದನ್ನೂ ಓದಿ.. ಇದನ್ನು ಓದಿದರೆ ಬೀರ್ ಗೆ ಚಿಯರ್ಸ್ ಹೇಳಲೇಬೇಕು..!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Viral Video: ಪಹಲ್ಗಾಮ್ ಸಂತ್ರಸ್ತರಿಗೆ ಮೌನ ಪ್ರಾರ್ಥನೆ ಸಲ್ಲಿಸುವಾಗ ಹಾರ್ದಿಕ್ ಪಾಂಡ್ಯದ್ದು ಇದೇನು ವರ್ತನೆ

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

IPL 2025 RCB vs RR: ತವರಿನಲ್ಲಿ ಮಾನ ವಾಪಸ್ ಪಡೆಯಲು ಆರ್ ಸಿಬಿಗೆ ಇಂದು ಒಳ್ಳೆ ಚಾನ್ಸ್

Jasprit Bumrah: ಕೆಳಗೆ ಬಿದ್ದು ಚಡಪಡಿಸುತ್ತಿದ್ದರೂ ಅಭಿನವ್ ಮನೋಹರ್ ಕಡೆ ತಿರುಗಿಯೂ ನೋಡದ ಜಸ್ಪ್ರೀತ್ ಬುಮ್ರಾ

IPL 2025: ಮತ್ತೆ ಅಬ್ಬರಿಸಿದ ರೋಹಿತ್‌ ಶರ್ಮಾ: ಫೀನಿಕ್ಸ್‌ನಂತೆ ಎದ್ದು ಸತತ ನಾಲ್ಕನೇ ಪಂದ್ಯ ಗೆದ್ದ ಮುಂಬೈ

ಮುಂದಿನ ಸುದ್ದಿ
Show comments