Webdunia - Bharat's app for daily news and videos

Install App

ಕರ್ನಾಟಕ ತಂಡ ತೊರೆದ ರಾಬಿನ್ ಉತ್ತಪ್ಪ!

Webdunia
ಬುಧವಾರ, 21 ಜೂನ್ 2017 (09:54 IST)
ಬೆಂಗಳೂರು: ಕರ್ನಾಟಕ ರಣಜಿ ತಂಡದ ಹಿರಿಯ ಆಟಗಾರ, ಟೀಂ ಇಂಡಿಯಾವನ್ನೂ ಪ್ರತಿನಿಧಿಸಿದ್ದ ರಾಬಿನ್ ಉತ್ತಪ್ಪ ರಾಜ್ಯ ತಂಡವನ್ನು ತೊರೆಯುವ ನಿರ್ಧಾರ ಮಾಡಿದ್ದಾರೆ!

 
ರಾಜ್ಯ ಕ್ರಿಕೆಟ್ ಸಂಸ್ಥೆಯ ವರ್ತನೆಯಿಂದ ಬೇಸತ್ತ ರಾಬಿನ್ ನೆರೆಯ ಕೇರಳಕ್ಕೆ ವಲಸೆ ಹೋಗಲು ನಿರ್ಧರಿಸಿದ್ದಾರಂತೆ. ಸ್ವತಃ ರಾಬಿನ್ ಉತ್ತಪ್ಪ ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಇದಕ್ಕೆ ಕೆಎಸ್ ಸಿಎ ಕಡೆಯಿಂದಲೂ ನಿರಪೇಕ್ಷಣಾ ಪತ್ರ ಸಿಕ್ಕಿದೆ. ಇದರೊಂದಿಗೆ ರಾಜ್ಯದ ಇನ್ನೊಬ್ಬ ಪ್ರತಿಭಾವಂತ ಕ್ರಿಕೆಟ್ ಬೇರೆ ರಾಜ್ಯಕ್ಕೆ ವಲಸೆ ಹೋದಂತಾಗಿದೆ. ಇದರೊಂದಿಗೆ ಇನ್ನು ರಾಬಿನ್ ಕೇರಳ ಕ್ರಿಕೆಟಿಗನಾಗಿ ಗುರುತಿಸಿಕೊಳ್ಳಲಿದ್ದಾರೆ. ಆ ರಾಜ್ಯದ ಪರ ದೇಶೀಯ ಪಂದ್ಯಗಳನ್ನು ಆಡಲಿದ್ದಾರೆ.

ಟೀಂ ಇಂಡಿಯಾಗೆ ಮರಳುವ ಆಸೆ ಹೊಂದಿದ್ದೇನೆ. ಇಷ್ಟು ದಿನ ರಾಜ್ಯದ ಪರ ಆಡಿದ್ದಕ್ಕೆ ಸಂತೃಪ್ತಿಯಿದೆ ಎಂದಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಕೆಎಸ್ ಸಿಎ ಪಟ್ಟ ಪ್ರಯತ್ನಗಳೆಲ್ಲಾ ವಿಫಲವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments