Webdunia - Bharat's app for daily news and videos

Install App

ದೆಹಲಿ ಮಾಲಿನ್ಯ ಬಗ್ಗೆ ಗಂಗೂಲಿ ಜತೆ ಚರ್ಚೆ ನಡೆಸಿದ ರೋಹಿತ್ ಶರ್ಮಾ

Webdunia
ಶನಿವಾರ, 2 ನವೆಂಬರ್ 2019 (08:20 IST)
ನವದೆಹಲಿ: ದೆಹಲಿಯಲ್ಲಿ ನಾಳೆ ನಡೆಯಲಿರುವ ಭಾರತ-ಬಾಂಗ್ಲಾದೇಶ ಟಿ20 ಪಂದ್ಯಕ್ಕೆ ಹೊಗೆಯುಕ್ತ ವಾತಾವರಣವೇ ದೊಡ್ಡ ತಲೆನೋವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜತೆ ಮಾತುಕತೆ ನಡೆಸಿದ್ದಾರೆ.


ದೆಹಲಿಯಲ್ಲಿ ಅಭ್ಯಾಸ ನಡೆಸುವಾಗ ಭಾರತ ಮತ್ತು ಬಾಂಗ್ಲಾ ಆಟಗಾರರು ಮಾಸ್ಕ್ ಧರಿಸಿ ಅಭ್ಯಾಸ ನಡೆಸಿದ್ದರು. ಪತ್ರಿಕಾಗೋಷ್ಠಿಯಲ್ಲೂ ಈ ಬಗ್ಗೆ ಕೇಳಿದಾಗ ಇಲ್ಲಿ ಆಡಲು ನಮಗೆ ಸಮಸ್ಯೆಯಿಲ್ಲ ಎಂದು ರೋಹಿತ್ ತಿಳಿಸಿದ್ದರು.

ಈ ಕುರಿತಂತೆ ಗಂಗೂಲಿ ಜತೆ ಚರ್ಚೆ ನಡೆಸಿರುವ ಅವರು ಇಲ್ಲಿ ಆಡುವುದಕ್ಕೆ ನಮ್ಮ ಕ್ರಿಕೆಟಿಗರಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments