Webdunia - Bharat's app for daily news and videos

Install App

ದೆಹಲಿ ಮಾಲಿನ್ಯ ಬಗ್ಗೆ ಗಂಗೂಲಿ ಜತೆ ಚರ್ಚೆ ನಡೆಸಿದ ರೋಹಿತ್ ಶರ್ಮಾ

Webdunia
ಶನಿವಾರ, 2 ನವೆಂಬರ್ 2019 (08:20 IST)
ನವದೆಹಲಿ: ದೆಹಲಿಯಲ್ಲಿ ನಾಳೆ ನಡೆಯಲಿರುವ ಭಾರತ-ಬಾಂಗ್ಲಾದೇಶ ಟಿ20 ಪಂದ್ಯಕ್ಕೆ ಹೊಗೆಯುಕ್ತ ವಾತಾವರಣವೇ ದೊಡ್ಡ ತಲೆನೋವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಜತೆ ಮಾತುಕತೆ ನಡೆಸಿದ್ದಾರೆ.


ದೆಹಲಿಯಲ್ಲಿ ಅಭ್ಯಾಸ ನಡೆಸುವಾಗ ಭಾರತ ಮತ್ತು ಬಾಂಗ್ಲಾ ಆಟಗಾರರು ಮಾಸ್ಕ್ ಧರಿಸಿ ಅಭ್ಯಾಸ ನಡೆಸಿದ್ದರು. ಪತ್ರಿಕಾಗೋಷ್ಠಿಯಲ್ಲೂ ಈ ಬಗ್ಗೆ ಕೇಳಿದಾಗ ಇಲ್ಲಿ ಆಡಲು ನಮಗೆ ಸಮಸ್ಯೆಯಿಲ್ಲ ಎಂದು ರೋಹಿತ್ ತಿಳಿಸಿದ್ದರು.

ಈ ಕುರಿತಂತೆ ಗಂಗೂಲಿ ಜತೆ ಚರ್ಚೆ ನಡೆಸಿರುವ ಅವರು ಇಲ್ಲಿ ಆಡುವುದಕ್ಕೆ ನಮ್ಮ ಕ್ರಿಕೆಟಿಗರಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments