Webdunia - Bharat's app for daily news and videos

Install App

ಖೇಲ್ ರತ್ನ ಪ್ರಶಸ್ತಿಗೆ ಹೆಸರು ಶಿಫಾರಸ್ಸು: ಪ್ರತಿಕ್ರಿಯಿಸಿದ ರೋಹಿತ್ ಶರ್ಮಾ

Webdunia
ಸೋಮವಾರ, 1 ಜೂನ್ 2020 (10:51 IST)
ಮುಂಬೈ: ಪ್ರತಿಷ್ಠಿತ ರಾಜೀವ್ ಗಾಂಧೀ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನು ಬಿಸಿಸಿಐ ಶಿಫಾರಸ್ಸು ಮಾಡಿರುವುದರ ಬಗ್ಗೆ ಟೀಂ ಇಂಡಿಯಾ ಆರಂಭಿಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.


ಬಿಸಿಸಿಐ ತಮ್ಮ ಹೆಸರು ಶಿಫಾರಸ್ಸು ಮಾಡಿರುವುದು ತಮಗೆ ಗೌರವ ಮತ್ತು ಹೆಮ್ಮೆಯ ವಿಚಾರ ಎಂದು ರೋಹಿತ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದಲ್ಲದೆ, ಅರ್ಜುನ ಪ್ರಶಸ್ತಿಗೆ ಇಶಾಂತ್ ಶರ್ಮಾ, ಶಿಖರ್ ಧವನ್ ಮತ್ತು ಮಹಿಳಾ ಕ್ರಿಕೆಟ್ ಆಟಗಾರ್ತಿ ದೀಪ್ತಿ ಶರ್ಮಾ ಹೆಸರುಗಳನ್ನು ಬಿಸಿಸಿಐ ಶಿಫಾರಸ್ಸು ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments