Webdunia - Bharat's app for daily news and videos

Install App

ಸೌರವ್ ಗಂಗೂಲಿ ಹೇಳಿಕೆ ಬೆನ್ನಲ್ಲೇ ಮೈದಾನಕ್ಕಿದ ರೋಹಿತ್ ಶರ್ಮಾ

Webdunia
ಬುಧವಾರ, 4 ನವೆಂಬರ್ 2020 (09:52 IST)
ಮುಂಬೈ: ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾದಿಂದ ಹೊರಬಿದ್ದಿರುವ ರೋಹಿತ್ ಶರ್ಮಾ ಮತ್ತೆ ಫಿಟ್ನೆಸ್‍ ಸಾಬೀತುಪಡಿಸಿದರೆ ಆಯ್ಕೆಗೆ ಪರಿಗಣಿಸುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿಕೆ ನೀಡಿದ ಬೆನ್ನಲ್ಲೇ ರೋಹಿತ್ ಮುಂಬೈ ಇಂಡಿಯನ್ಸ್ ಪರ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದಾರೆ.


ರೋಹಿತ್ ಆಯ್ಕೆ ಮಾಡದೇ ಇದ್ದಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಈ ವಿಚಾರವನ್ನು ಬಿಸಿಸಿಐ ಅಧ್ಯಕ್ಷ ಗಂಗೂಲಿ ಬಳಿ ಮಾಧ್ಯಮಗಳು ಪ್ರಶ್ನಿಸಿದಾಗ ಒಂದು ವೇಳೆ ರೋಹಿತ್ ದೈಹಿಕ ಸದೃಢತೆ ಸಾಬೀತುಪಡಿಸಿದರೆ ರೋಹಿತ್ ರನ್ನು ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡುವ ಕುರಿತು ಪರಿಗಣಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ರೋಹಿತ್ ನಿನ್ನೆ ಪಂದ್ಯವಾಡಿದ್ದಾರೆ. ಇದರೊಂದಿಗೆ ಅವರಿಗೆ ಗಾಯವಾಗಿರುವುದು ನಿಜವೇ, ನಿಜವಾಗಿಯೂ ಗಂಭೀರವೇ ಎಂಬ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟುಹಾಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments