Webdunia - Bharat's app for daily news and videos

Install App

ನಾನು ಆರಾಮವಾಗಿದ್ದೇನೆ! ಮತ್ತೆ ವಿವಾದಕ್ಕೆ ಕಾರಣವಾದ ರೋಹಿತ್ ಶರ್ಮಾ ಹೇಳಿಕೆ

Webdunia
ಗುರುವಾರ, 5 ನವೆಂಬರ್ 2020 (10:20 IST)
ದುಬೈ: ಮತ್ತೆ ರೋಹಿತ್ ಶರ್ಮಾ ಗಾಯದ ಬಗ್ಗೆ ಹೊಸ ಅನುಮಾನ ಹುಟ್ಟಿಕೊಂಡಿದೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ನನಗೆ ಮಂಡಿನೋವಿಲ್ಲ, ಆರಾಮವಾಗಿದ್ದೇನೆ ಎಂದಿದ್ದಾರೆ.


ಇದಕ್ಕೂ ಮೊದಲು ಟೀಂ ಇಂಡಿಯಾಗೆ ಮಂಡಿನೋವಿನ ಕಾರಣದಿಂದ ರೋಹಿತ್ ರನ್ನು ಆಯ್ಕೆ ಮಾಡಲಾಗಿರಲಿಲ್ಲ. ಈ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡವೂ ಸರ್ಟಿಫಿಕೇಟ್ ನೀಡಿತ್ತು. ಆದರೆ ಕಳೆದ ಪಂದ್ಯದಲ್ಲಿ ರೋಹಿತ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡಿದ್ದರು. ಆದರೆ ನಾನೀಗ ಸುಧಾರಿಸಿಕೊಂಡಿದ್ದೇನೆ, ನನಗೀಗ ಮಂಡಿ ನೋವಿಲ್ಲ ಎಂದು ಹೇಳಿದ್ದಾರೆ! ಹಾಗಿದ್ದರೆ ಬಿಸಿಸಿಐ ವೈದ್ಯಕೀಯ ತಂಡ ಅವರ ಗಾಯದ ತೀವ್ರತೆಯನ್ನು ತಪ್ಪಾಗಿ ವರದಿ ನೀಡಿದೆಯೇ ಎಂಬ ಅನುಮಾನ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments