Webdunia - Bharat's app for daily news and videos

Install App

ನಾನು ಆರಾಮವಾಗಿದ್ದೇನೆ! ಮತ್ತೆ ವಿವಾದಕ್ಕೆ ಕಾರಣವಾದ ರೋಹಿತ್ ಶರ್ಮಾ ಹೇಳಿಕೆ

Webdunia
ಗುರುವಾರ, 5 ನವೆಂಬರ್ 2020 (10:20 IST)
ದುಬೈ: ಮತ್ತೆ ರೋಹಿತ್ ಶರ್ಮಾ ಗಾಯದ ಬಗ್ಗೆ ಹೊಸ ಅನುಮಾನ ಹುಟ್ಟಿಕೊಂಡಿದೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ನನಗೆ ಮಂಡಿನೋವಿಲ್ಲ, ಆರಾಮವಾಗಿದ್ದೇನೆ ಎಂದಿದ್ದಾರೆ.


ಇದಕ್ಕೂ ಮೊದಲು ಟೀಂ ಇಂಡಿಯಾಗೆ ಮಂಡಿನೋವಿನ ಕಾರಣದಿಂದ ರೋಹಿತ್ ರನ್ನು ಆಯ್ಕೆ ಮಾಡಲಾಗಿರಲಿಲ್ಲ. ಈ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡವೂ ಸರ್ಟಿಫಿಕೇಟ್ ನೀಡಿತ್ತು. ಆದರೆ ಕಳೆದ ಪಂದ್ಯದಲ್ಲಿ ರೋಹಿತ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡಿದ್ದರು. ಆದರೆ ನಾನೀಗ ಸುಧಾರಿಸಿಕೊಂಡಿದ್ದೇನೆ, ನನಗೀಗ ಮಂಡಿ ನೋವಿಲ್ಲ ಎಂದು ಹೇಳಿದ್ದಾರೆ! ಹಾಗಿದ್ದರೆ ಬಿಸಿಸಿಐ ವೈದ್ಯಕೀಯ ತಂಡ ಅವರ ಗಾಯದ ತೀವ್ರತೆಯನ್ನು ತಪ್ಪಾಗಿ ವರದಿ ನೀಡಿದೆಯೇ ಎಂಬ ಅನುಮಾನ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments