ನಾನು ಆರಾಮವಾಗಿದ್ದೇನೆ! ಮತ್ತೆ ವಿವಾದಕ್ಕೆ ಕಾರಣವಾದ ರೋಹಿತ್ ಶರ್ಮಾ ಹೇಳಿಕೆ

Webdunia
ಗುರುವಾರ, 5 ನವೆಂಬರ್ 2020 (10:20 IST)
ದುಬೈ: ಮತ್ತೆ ರೋಹಿತ್ ಶರ್ಮಾ ಗಾಯದ ಬಗ್ಗೆ ಹೊಸ ಅನುಮಾನ ಹುಟ್ಟಿಕೊಂಡಿದೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ನನಗೆ ಮಂಡಿನೋವಿಲ್ಲ, ಆರಾಮವಾಗಿದ್ದೇನೆ ಎಂದಿದ್ದಾರೆ.


ಇದಕ್ಕೂ ಮೊದಲು ಟೀಂ ಇಂಡಿಯಾಗೆ ಮಂಡಿನೋವಿನ ಕಾರಣದಿಂದ ರೋಹಿತ್ ರನ್ನು ಆಯ್ಕೆ ಮಾಡಲಾಗಿರಲಿಲ್ಲ. ಈ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡವೂ ಸರ್ಟಿಫಿಕೇಟ್ ನೀಡಿತ್ತು. ಆದರೆ ಕಳೆದ ಪಂದ್ಯದಲ್ಲಿ ರೋಹಿತ್ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡಿದ್ದರು. ಆದರೆ ನಾನೀಗ ಸುಧಾರಿಸಿಕೊಂಡಿದ್ದೇನೆ, ನನಗೀಗ ಮಂಡಿ ನೋವಿಲ್ಲ ಎಂದು ಹೇಳಿದ್ದಾರೆ! ಹಾಗಿದ್ದರೆ ಬಿಸಿಸಿಐ ವೈದ್ಯಕೀಯ ತಂಡ ಅವರ ಗಾಯದ ತೀವ್ರತೆಯನ್ನು ತಪ್ಪಾಗಿ ವರದಿ ನೀಡಿದೆಯೇ ಎಂಬ ಅನುಮಾನ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments