Webdunia - Bharat's app for daily news and videos

Install App

ಉಪನಾಯಕತ್ವದ ಬಗ್ಗೆ ರೋಹಿತ್ ಶರ್ಮಾ ತಲೆನೇ ಕೆಡಿಸಿಕೊಳ್ಳಲ್ವಂತೆ

Webdunia
ಗುರುವಾರ, 17 ಆಗಸ್ಟ್ 2017 (12:15 IST)
ಕೊಲೊಂಬೊ: ಟೆಸ್ಟ್ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಸಿಗದೇ ಬೆಂಚ್ ಕಾಯಿಸಿದ್ದ ರೋಹಿತ್ ಶರ್ಮಾಗೆ ಏಕದಿನ ಸರಣಿಗೆ ಉಪನಾಯಕನಾಗುವ ಅವಕಾಶ ಸಿಕ್ಕಿದೆ.

 
ಇದೇ ಅಲ್ವೇ ಅದೃಷ್ಟ ಎಂದರೆ? ಈ ಬಗ್ಗೆ ಸುದ್ದಿಗಾರರು ರೋಹಿತ್ ಶರ್ಮಾ ಅವರನ್ನು ಕೇಳಿದಾಗ, ನಾನು ಉಪನಾಯಕತ್ವದ ಬಗ್ಗೆಯಾಗಲೀ, ಟೆಸ್ಟ್ ಸರಣಿಯಲ್ಲಿ ಆಡಲು ಅವಕಾಶ ಸಿಕ್ಕದ ಬಗ್ಗೆಯಾಗಲೀ ಚಿಂತೆ ಮಾಡುತ್ತಿಲ್ಲ ಎಂದಿದ್ದಾರೆ.

ನನ್ನ ಗಮನವೇನಿದ್ದರೂ ಏಕದಿನ ಸರಣಿ ಮೇಲೆ ಇರುತ್ತದೆ. ಉಪನಾಯಕನಾಗುವುದು ನಿಜಕ್ಕೂ ದೊಡ್ಡ ಗೌರವ. ಇದು ನನಗೆ ಸಿಕ್ಕಿದ ಅದ್ಭುತ ಅವಕಾಶ. ಹಾಗಂತ ಅದರ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ನಂದಮೂರಿ ಬಾಲಕೃಷ್ಣ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಮುಂದಿನ ಸುದ್ದಿ
Show comments