ಉಪನಾಯಕತ್ವದ ಬಗ್ಗೆ ರೋಹಿತ್ ಶರ್ಮಾ ತಲೆನೇ ಕೆಡಿಸಿಕೊಳ್ಳಲ್ವಂತೆ

Webdunia
ಗುರುವಾರ, 17 ಆಗಸ್ಟ್ 2017 (12:15 IST)
ಕೊಲೊಂಬೊ: ಟೆಸ್ಟ್ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಸಿಗದೇ ಬೆಂಚ್ ಕಾಯಿಸಿದ್ದ ರೋಹಿತ್ ಶರ್ಮಾಗೆ ಏಕದಿನ ಸರಣಿಗೆ ಉಪನಾಯಕನಾಗುವ ಅವಕಾಶ ಸಿಕ್ಕಿದೆ.

 
ಇದೇ ಅಲ್ವೇ ಅದೃಷ್ಟ ಎಂದರೆ? ಈ ಬಗ್ಗೆ ಸುದ್ದಿಗಾರರು ರೋಹಿತ್ ಶರ್ಮಾ ಅವರನ್ನು ಕೇಳಿದಾಗ, ನಾನು ಉಪನಾಯಕತ್ವದ ಬಗ್ಗೆಯಾಗಲೀ, ಟೆಸ್ಟ್ ಸರಣಿಯಲ್ಲಿ ಆಡಲು ಅವಕಾಶ ಸಿಕ್ಕದ ಬಗ್ಗೆಯಾಗಲೀ ಚಿಂತೆ ಮಾಡುತ್ತಿಲ್ಲ ಎಂದಿದ್ದಾರೆ.

ನನ್ನ ಗಮನವೇನಿದ್ದರೂ ಏಕದಿನ ಸರಣಿ ಮೇಲೆ ಇರುತ್ತದೆ. ಉಪನಾಯಕನಾಗುವುದು ನಿಜಕ್ಕೂ ದೊಡ್ಡ ಗೌರವ. ಇದು ನನಗೆ ಸಿಕ್ಕಿದ ಅದ್ಭುತ ಅವಕಾಶ. ಹಾಗಂತ ಅದರ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ನಂದಮೂರಿ ಬಾಲಕೃಷ್ಣ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments