Webdunia - Bharat's app for daily news and videos

Install App

ಬಿಸಿಸಿಐ ಹೊಸ ಬಾಸ್ ಗೆ ಮನವಿ ಸಲ್ಲಿಸಲಿರುವ ಎಸ್. ಶ್ರೀಶಾಂತ್

Webdunia
ಶನಿವಾರ, 18 ಫೆಬ್ರವರಿ 2017 (10:34 IST)
ಮುಂಬೈ: ಹೇಗಾದರೂ ಮಾಡಿ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಲು ಹವಣಿಸುತ್ತಿರುವ ಕ್ರಿಕೆಟಿಗ ಎಸ್. ಶ್ರೀಶಾಂತ್ ಬಿಸಿಸಿಐ ಹೊಸ ಆಡಳಿತ ಮಂಡಳಿಯೆದುರು ಮತ್ತೊಮ್ಮೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ.

 
ಬಿಸಿಸಿಐ ಹೊಸ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರೈ ಎದುರು ಮರಳಿ ಅವಕಾಶ ನೀಡುವಂತೆ ಕೇರಳ ವೇಗಿ ಮನವಿ ಸಲ್ಲಿಸಲಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾದ ಮೇಲೆ ವಿದೇಶಿ ಕ್ರಿಕೆಟ್ ಲೀಗ್ ಮೂಲಕ ಕ್ರಿಕೆಟ್ ಕಣಕ್ಕೆ ಮರಳಲು ಅವಕಾಶ ನೀಡುವಂತೆ ಹಿಂದಿನ ಬಿಸಿಸಿಐ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಒಪ್ಪಿಗೆ ಸಿಕ್ಕಿರಲಿಲ್ಲ.

ಇದೀಗ ಹೊಸ ಆಡಳಿತ ಮಂಡಳಿಯಾದರೂ ತನ್ನ ಕೋರಿಕೆ ಪುರಸ್ಕರಿಸೀತು ಎಂಬ ನಿರೀಕ್ಷೆ ಶ್ರೀಶಾಂತ್ ದ್ದು. ಇಲ್ಲವಾದರೆ ಅಂತಿಮವಾಗಿ ಕಾನೂನು ಹೋರಾಟ ನಡೆಸಲು ಸಜ್ಜಾಗುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Doha Diamond League: ಜಾವೆಲಿನ್‌ ಥ್ರೋನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ಹಳೆಯ ದಾಖಲೆಗಳು ಉಡೀಸ್‌

IPL 2025: ಪಂದ್ಯ ಪುನರ್‌ ಆರಂಭಗೊಳ್ಳುತ್ತಿದ್ದ ಹಾಗೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

Rohit Sharma:ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಗಾಟಿಸಿದ ವಿಶೇಷ ವ್ಯಕ್ತಿಗಳು ಯಾರು ವಿಡಿಯೋ ನೋಡಿ

Pakistan, India: ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದಾಗಿ ಬಾಂಗ್ಲಾದೇಶದ ಪಾಕಿಸ್ತಾನ ಪ್ರವಾಸ ರದ್ದಾಗುವ ಸಾಧ್ಯತೆ

IPL 2025: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಿಮ್ ಡೇವಿಡ್ ನೀರಾಟ, Video Viral

ಮುಂದಿನ ಸುದ್ದಿ
Show comments