Select Your Language

Notifications

webdunia
webdunia
webdunia
Friday, 11 April 2025
webdunia

ಮತ್ತೆ ಕ್ರಿಕೆಟ್ ಕಣಕ್ಕೆ ಎಸ್ ಶ್ರೀಶಾಂತ್

ಎಸ್ ಶ್ರೀಶಾಂತ್
ಕೊಚ್ಚಿ , ಸೋಮವಾರ, 23 ನವೆಂಬರ್ 2020 (10:17 IST)
ಕೊಚ್ಚಿ: ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ. ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಕೆಲವು ವರ್ಷ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಮೇಲಿನ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಇದಾದ ಬಳಿಕ ಶ್ರೀಶಾಂತ್ ಇದೇ ಮೊದಲ ಬಾರಿಗೆ ಕ್ರಿಕೆಟ್ ಮೈದಾನಕ್ಕಿಳಿಯಲಿದ್ದಾರೆ.


ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಕೇರಳ ಅಧ್ಯಕ್ಷರ ಟಿ20 ಕ್ರಿಕೆಟ್ ಕೂಟದ ಮೂಲಕ ಶ್ರೀಶಾಂತ್ ಕ್ರಿಕೆಟ್ ಗೆ ಅಧಿಕೃತವಾಗಿ ಮರಳಲಿದ್ದಾರೆ. ಇದು ಡಿಸೆಂಬರ್ ನಲ್ಲಿ ನಡೆಯಲಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇದಕ್ಕಾಗಿ ಕೇರಳ ಸರ್ಕಾರದ ಅನುಮತಿ ಕೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೆಸ್ಟ್ ನಲ್ಲಿ ಸ್ಥಾನ ಬೇಕೆಂದ್ರೆ ಇಶಾಂತ್, ರೋಹಿತ್ ಶರ್ಮಾ 3-4 ದಿನಗಳಲ್ಲಿ ಫಿಟ್ ಆಗ್ಬೇಕು: ರವಿಶಾಸ್ತ್ರಿ