ಮತ್ತೆ ಕ್ರಿಕೆಟ್ ಕಣಕ್ಕೆ ಎಸ್ ಶ್ರೀಶಾಂತ್

Webdunia
ಸೋಮವಾರ, 23 ನವೆಂಬರ್ 2020 (10:17 IST)
ಕೊಚ್ಚಿ: ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ. ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಕೆಲವು ವರ್ಷ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಮೇಲಿನ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಇದಾದ ಬಳಿಕ ಶ್ರೀಶಾಂತ್ ಇದೇ ಮೊದಲ ಬಾರಿಗೆ ಕ್ರಿಕೆಟ್ ಮೈದಾನಕ್ಕಿಳಿಯಲಿದ್ದಾರೆ.


ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಕೇರಳ ಅಧ್ಯಕ್ಷರ ಟಿ20 ಕ್ರಿಕೆಟ್ ಕೂಟದ ಮೂಲಕ ಶ್ರೀಶಾಂತ್ ಕ್ರಿಕೆಟ್ ಗೆ ಅಧಿಕೃತವಾಗಿ ಮರಳಲಿದ್ದಾರೆ. ಇದು ಡಿಸೆಂಬರ್ ನಲ್ಲಿ ನಡೆಯಲಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇದಕ್ಕಾಗಿ ಕೇರಳ ಸರ್ಕಾರದ ಅನುಮತಿ ಕೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ನೋಡಿ Video

IPL 2026: ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಗುಡ್ಡೆ ಹಾಕಿದ ದಾಖಲೆಗಳ ಪಟ್ಟಿ ಇಲ್ಲಿದೆ

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಆರ್‌ಸಿಬಿ ವಿರುದ್ಧ ಬ್ಯಾಟಿಂಗ್‌ಗೆ ಇಳಿದ್ರೆ ಎಂಎಸ್‌ ಧೋನಿಗೆ ಎಂ ಚಿನ್ನಸ್ವಾಮಿಯಲ್ಲಿ ಇದೇ ಕೊನೆ ಪಂದ್ಯಾಟವಾಗುತ್ತಾ

ಮುಂದಿನ ಸುದ್ದಿ
Show comments