ಮತ್ತೆ ಕ್ರಿಕೆಟ್ ಕಣಕ್ಕೆ ಎಸ್ ಶ್ರೀಶಾಂತ್

Webdunia
ಸೋಮವಾರ, 23 ನವೆಂಬರ್ 2020 (10:17 IST)
ಕೊಚ್ಚಿ: ಕೇರಳ ವೇಗಿ ಎಸ್ ಶ್ರೀಶಾಂತ್ ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ. ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಕೆಲವು ವರ್ಷ ನಿಷೇಧಕ್ಕೊಳಗಾಗಿದ್ದ ಶ್ರೀಶಾಂತ್ ಮೇಲಿನ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿತ್ತು. ಇದಾದ ಬಳಿಕ ಶ್ರೀಶಾಂತ್ ಇದೇ ಮೊದಲ ಬಾರಿಗೆ ಕ್ರಿಕೆಟ್ ಮೈದಾನಕ್ಕಿಳಿಯಲಿದ್ದಾರೆ.


ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಕೇರಳ ಅಧ್ಯಕ್ಷರ ಟಿ20 ಕ್ರಿಕೆಟ್ ಕೂಟದ ಮೂಲಕ ಶ್ರೀಶಾಂತ್ ಕ್ರಿಕೆಟ್ ಗೆ ಅಧಿಕೃತವಾಗಿ ಮರಳಲಿದ್ದಾರೆ. ಇದು ಡಿಸೆಂಬರ್ ನಲ್ಲಿ ನಡೆಯಲಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇದಕ್ಕಾಗಿ ಕೇರಳ ಸರ್ಕಾರದ ಅನುಮತಿ ಕೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments