Webdunia - Bharat's app for daily news and videos

Install App

ಊರುಗೋಲಿನ ಸಹಾಯದಿಂದ ರಾಜ್ಯಸಭೆಗೆ ಆಗಮಿಸಿದ ಸಚಿನ್ ತೆಂಡೂಲ್ಕರ್

Webdunia
ಮಂಗಳವಾರ, 2 ಆಗಸ್ಟ್ 2016 (11:04 IST)
ಕ್ರಿಕೆಟ್ ಲೆಜೆಂಡ್ ಮತ್ತು ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯ ಕಲಾಪದಲ್ಲಿ ಸೋಮವಾರ ಭಾಗವಹಿಸಿದರು. ಇತ್ತೀಚೆಗೆ ಲಂಡನ್‌ನಲ್ಲಿ ಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಚಿನ್ ಊರುಗೋಲಿನ ಸಹಾಯದಿಂದ ರಾಜ್ಯಸಭೆಗೆ ಆಗಮಿಸಿದರು.

ಅವರ ಎಡ ಗಾಲಿನಲ್ಲಿ ಕಪ್ಪು ಪಟ್ಟಿಯನ್ನು ಹಾಕಲಾಗಿತ್ತು. ಈ ತಿಂಗಳಾರಂಭದಲ್ಲಿ ಸಚಿನ್ ಎಡಮಂಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರಿಂದ ಸರಾಗವಾಗಿ ನಡೆಯಲು ಕಷ್ಟವಾಗುತ್ತಿದೆ.
 
 ರಾಜ್ಯಸಭೆಗೆ ನಾಮಾಂಕಿತ ಸದಸ್ಯರಾದ ಸಚಿನ್ ಹಾಜರಾತಿ ರಾಜ್ಯಸಭೆಯಲ್ಲಿ ವಿರಳವಾಗಿದ್ದರಿಂದ ಕೆಲವು ಸದಸ್ಯರಿಂದ ವಾಗ್ದಾಳಿಗೂ ಗುರಿಯಾಗಿದ್ದರು. ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಅವರು ಸದನಕ್ಕೆ ಹಾಜರಾಗಿದ್ದು ಇದೇ ಮೊದಲ ಬಾರಿಯಾಗಿದ್ದು, ಕಳೆದ ಬಜೆಟ್ ಅಧಿವೇಶನದಲ್ಲಿ ನಾಲ್ಕು ಬಾರಿ ಮಾತ್ರ ಹಾಜರಾಗಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments