Webdunia - Bharat's app for daily news and videos

Install App

ವಿಶ್ವಕಪ್ ನಿಂದ ಹೊರಬಿದ್ದ ಶಿಖರ್ ಧವನ್ ಗೆ ಸಚಿನ್ ತೆಂಡುಲ್ಕರ್ ಸಾಂತ್ವನ

Webdunia
ಗುರುವಾರ, 20 ಜೂನ್ 2019 (08:53 IST)
ಲಂಡನ್: ವಿಶ್ವಕಪ್ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಆದರೆ ಶಿಖರ್ ಧವನ್ ದುರಾದೃಷ್ಟ ನೋಡಿ. ಅತ್ಯುತ್ತಮ ಫಾರ್ಮ್ ನಲ್ಲಿರುವಾಗಲೇ ಧವನ್ ಗಾಯದಿಂದಾಗಿ ವಿಶ್ವಕಪ್ ನಿಂದಲೇ ಹೊರಬೀಳಬೇಕಾದ ಪರಿಸ್ಥಿತಿ ಬಂದಿದೆ.


ಇದೀಗ ವಿಶ್ವಕಪ್ ನಿಂದ ಹೊರ ನಡೆಯಬೇಕಾದ ಪರಿಸ್ಥಿತಿ ಧವನ್ ಗೆ ನಿಜಕ್ಕೂ ಬೇಸರ ತಂದಿರುತ್ತದೆ. ಈ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ಧವನ್ ಗೆ ಸಾಂತ್ವನ ಹೇಳಿದ್ದಾರೆ.

‘ಧವನ್ ಒಬ್ಬ ಫೈಟರ್. ಅವರು ಖಂಡಿತಾ ಲಯಕ್ಕೆ ಮರಳುತ್ತಾರೆ. ನಾನೂ ಹಿಂದೆ ಬೆರಳು ಮುರಿದಿದ್ದರೂ ಆಡಿದ್ದಿದೆ. ಒಬ್ಬ ಆಟಗಾರ ಇಂತಹ ಹಲವು ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಾಗುತ್ತದೆ’ ಎಂದು ಸಚಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments