Select Your Language

Notifications

webdunia
webdunia
webdunia
webdunia

ಬಡವರಿಗಾಗಿ ಧನಸಹಾಯ ಮಾಡಿದ ಕ್ರಿಕೆಟಿಗ ಸಚಿನ್ ತೆಂಡುಲ್ಕರ್

ಬಡವರಿಗಾಗಿ ಧನಸಹಾಯ ಮಾಡಿದ ಕ್ರಿಕೆಟಿಗ ಸಚಿನ್ ತೆಂಡುಲ್ಕರ್
ಮುಂಬೈ , ಶನಿವಾರ, 9 ಮೇ 2020 (09:20 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಆರ್ಥಿಕವಾಗಿ ಹಿಂದುಳಿದ ಬಡವರು, ದೀನದಲಿತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.


ಹೈ ಫೈ ಯೂಥ್ ಫೌಂಡೇಷನ್ ಗೆ ಸಚಿನ್ ಭಾರೀ ಮೊತ್ತದ ದೇಣಿಗೆ ನೀಡಿದ್ದು, ಇದು ಬಡವರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಮಕ್ಕಳಿಗೆ ನೆರವಾಗಲಿದೆ.

ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೈ ಫೈ ಫೌಂಡೇಷನ್ ಸಚಿನ್ ಗೆ ಧನ್ಯವಾದ ಸಲ್ಲಿಸಿದೆ. ಇದಕ್ಕೂ ಮೊದಲು ಸಚಿನ್ ಪ್ರಧಾನಿ ಪರಿಹಾರ ನಿಧಿಗೆ ಮತ್ತು ಮುಖ್ಯಮಂತ್ರಿಗಳ ನಿಧಿಗೆ ಭಾರೀ ಮೊತ್ತದ ಪರಿಹಾರ ದೇಣಿಗೆ ನೀಡಿ ಸುದ್ದಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಖಾಲಿ ಮೈದಾನದಲ್ಲಿ ಐಪಿಲ್: ವಿರಾಟ್ ಕೊಹ್ಲಿ ಅಭಿಪ್ರಾಯವೇನು ಗೊತ್ತಾ?