ಅಭಿಮಾನಿಗಳ ಮೇಲೆ ಸಿಟ್ಟಿಗೆದ್ದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 8 ನವೆಂಬರ್ 2017 (08:23 IST)
ಮುಂಬೈ: ಸಚಿನ್ ತೆಂಡುಲ್ಕರ್ ಎಂದರೆ ಕ್ರಿಕೆಟ್ ದೇವರು ಎಂದೇ ಅಭಿಮಾನಿಗಳು ಆರಾಧಿಸುತ್ತಾರೆ. ಆದರೆ ಆ ದೇವರೂ ಅಭಿಮಾನಿಗಳ ಮೇಲೆ ಕೋಪಗೊಂಡ ಘಟನೆ ನಡೆದಿದೆ.

 
ಇದು ನಡೆದಿರುವುದು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ. ಜಾಹೀರಾತೊಂದರ ಶೂಟಿಂಗ್ ಗೆ ಸಚಿನ್ ಇಲ್ಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಿರಿ ಕಿರಿ ಮಾಡಿದ ಅಭಿಮಾನಿಗಳ ಮೇಲೆ ಮಾಸ್ಟರ್ ಬ್ಲಾಸ್ಟರ್ ಸಿಟ್ಟಾಗಿದ್ದಾರೆ.

ಸಚಿನ್ ಬರುವ ಸುದ್ದಿ ಕೇಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಶೂಟಿಂಗ್ ಗೆ ಹೋಗುವ ಅವಸರದಲ್ಲಿದ್ದ ಸಚಿನ್ ಅಭಿಮಾನಿಗಳ ಸೆಲ್ಫೀಗೆ ಪೋಸ್ ಕೊಡುವ ಮೂಡ್ ನಲ್ಲಿರಲಿಲ್ಲ. ದಾರಿ ಬಿಡಲು ಅವರ ಭದ್ರತಾ ಸಿಬ್ಬಂದಿ ಕೋರಿದರೂ ಕರಗದ ಅಭಿಮಾನಿಗಳ ಮೇಲೆ ಸಚಿನ್ ಗೆ ಎಲ್ಲಿಲ್ಲದ ಸಿಟ್ಟು ಬಂತು. ದೂರ ಸರಿಯಿರಿ ಎಂದು ಜೋರಾಗಿಯೇ ಕೂಗಿದ ಸಚಿನ್ ತಳ್ಳಾಟದ ನಡುವೆಯೇ ಸಾಗಬೇಕಾಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೂ ಮಾತನಾಡಲು ಸಚಿನ್ ನಿರಾಕರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments