ಅಭಿಮಾನಿಗಳ ಮೇಲೆ ಸಿಟ್ಟಿಗೆದ್ದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 8 ನವೆಂಬರ್ 2017 (08:23 IST)
ಮುಂಬೈ: ಸಚಿನ್ ತೆಂಡುಲ್ಕರ್ ಎಂದರೆ ಕ್ರಿಕೆಟ್ ದೇವರು ಎಂದೇ ಅಭಿಮಾನಿಗಳು ಆರಾಧಿಸುತ್ತಾರೆ. ಆದರೆ ಆ ದೇವರೂ ಅಭಿಮಾನಿಗಳ ಮೇಲೆ ಕೋಪಗೊಂಡ ಘಟನೆ ನಡೆದಿದೆ.

 
ಇದು ನಡೆದಿರುವುದು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ. ಜಾಹೀರಾತೊಂದರ ಶೂಟಿಂಗ್ ಗೆ ಸಚಿನ್ ಇಲ್ಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಿರಿ ಕಿರಿ ಮಾಡಿದ ಅಭಿಮಾನಿಗಳ ಮೇಲೆ ಮಾಸ್ಟರ್ ಬ್ಲಾಸ್ಟರ್ ಸಿಟ್ಟಾಗಿದ್ದಾರೆ.

ಸಚಿನ್ ಬರುವ ಸುದ್ದಿ ಕೇಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಶೂಟಿಂಗ್ ಗೆ ಹೋಗುವ ಅವಸರದಲ್ಲಿದ್ದ ಸಚಿನ್ ಅಭಿಮಾನಿಗಳ ಸೆಲ್ಫೀಗೆ ಪೋಸ್ ಕೊಡುವ ಮೂಡ್ ನಲ್ಲಿರಲಿಲ್ಲ. ದಾರಿ ಬಿಡಲು ಅವರ ಭದ್ರತಾ ಸಿಬ್ಬಂದಿ ಕೋರಿದರೂ ಕರಗದ ಅಭಿಮಾನಿಗಳ ಮೇಲೆ ಸಚಿನ್ ಗೆ ಎಲ್ಲಿಲ್ಲದ ಸಿಟ್ಟು ಬಂತು. ದೂರ ಸರಿಯಿರಿ ಎಂದು ಜೋರಾಗಿಯೇ ಕೂಗಿದ ಸಚಿನ್ ತಳ್ಳಾಟದ ನಡುವೆಯೇ ಸಾಗಬೇಕಾಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೂ ಮಾತನಾಡಲು ಸಚಿನ್ ನಿರಾಕರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಯಾಕೆ ಹೀಗೆ ಮಾಡಿದೆ, ಎಲ್ಲರ ಎದುರೇ ವೈಭವ್ ಸೂರ್ಯವಂಶಿಗೆ ಬೈದ ರಿಯಾನ್ ಪರಾಗ್ Video

Video: ಅಯ್ಯೋ ಸೋತೆವಲ್ಲಾ.. ಕಣ್ಣೀರು ಹಾಕಿದ ಬೇಬಿ ಬಾಸ್ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಸಕ್ಸಸ್ ಆಗೋದು ಹೇಗೆ: ಈ ವಿಡಿಯೋದಲ್ಲಿ ಪ್ರೂವ್ ಆಯ್ತು Video

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

ಮುಂದಿನ ಸುದ್ದಿ
Show comments