Webdunia - Bharat's app for daily news and videos

Install App

ಅಭಿಮಾನಿಗಳ ಮೇಲೆ ಸಿಟ್ಟಿಗೆದ್ದ ಸಚಿನ್ ತೆಂಡುಲ್ಕರ್

Webdunia
ಬುಧವಾರ, 8 ನವೆಂಬರ್ 2017 (08:23 IST)
ಮುಂಬೈ: ಸಚಿನ್ ತೆಂಡುಲ್ಕರ್ ಎಂದರೆ ಕ್ರಿಕೆಟ್ ದೇವರು ಎಂದೇ ಅಭಿಮಾನಿಗಳು ಆರಾಧಿಸುತ್ತಾರೆ. ಆದರೆ ಆ ದೇವರೂ ಅಭಿಮಾನಿಗಳ ಮೇಲೆ ಕೋಪಗೊಂಡ ಘಟನೆ ನಡೆದಿದೆ.

 
ಇದು ನಡೆದಿರುವುದು ಜೋಧ್ ಪುರ ವಿಮಾನ ನಿಲ್ದಾಣದಲ್ಲಿ. ಜಾಹೀರಾತೊಂದರ ಶೂಟಿಂಗ್ ಗೆ ಸಚಿನ್ ಇಲ್ಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಿರಿ ಕಿರಿ ಮಾಡಿದ ಅಭಿಮಾನಿಗಳ ಮೇಲೆ ಮಾಸ್ಟರ್ ಬ್ಲಾಸ್ಟರ್ ಸಿಟ್ಟಾಗಿದ್ದಾರೆ.

ಸಚಿನ್ ಬರುವ ಸುದ್ದಿ ಕೇಳಿ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆದರೆ ಶೂಟಿಂಗ್ ಗೆ ಹೋಗುವ ಅವಸರದಲ್ಲಿದ್ದ ಸಚಿನ್ ಅಭಿಮಾನಿಗಳ ಸೆಲ್ಫೀಗೆ ಪೋಸ್ ಕೊಡುವ ಮೂಡ್ ನಲ್ಲಿರಲಿಲ್ಲ. ದಾರಿ ಬಿಡಲು ಅವರ ಭದ್ರತಾ ಸಿಬ್ಬಂದಿ ಕೋರಿದರೂ ಕರಗದ ಅಭಿಮಾನಿಗಳ ಮೇಲೆ ಸಚಿನ್ ಗೆ ಎಲ್ಲಿಲ್ಲದ ಸಿಟ್ಟು ಬಂತು. ದೂರ ಸರಿಯಿರಿ ಎಂದು ಜೋರಾಗಿಯೇ ಕೂಗಿದ ಸಚಿನ್ ತಳ್ಳಾಟದ ನಡುವೆಯೇ ಸಾಗಬೇಕಾಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೂ ಮಾತನಾಡಲು ಸಚಿನ್ ನಿರಾಕರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments