Webdunia - Bharat's app for daily news and videos

Install App

ಸಂಸತ್ತಿನಲ್ಲಿ ಸಿಗದ ಚಾನ್ಸ್ ಫೇಸ್ ಬುಕ್ ನಲ್ಲಿ ಬಳಸಿಕೊಂಡ ಸಚಿನ್ ತೆಂಡುಲ್ಕರ್

Webdunia
ಶನಿವಾರ, 23 ಡಿಸೆಂಬರ್ 2017 (07:32 IST)
ನವದೆಹಲಿ: ರಾಜ್ಯಸಭೆ ಸದಸ್ಯರೂ ಆಗಿರುವ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸಂಸದನಾಗಿ ನಾಲ್ಕು
ವರ್ಷ ಕಳೆದ ಮೇಲೆ ಮೊದಲ ಬಾರಿಗೆ ಮೊನ್ನೆ ಮಾತನಾಡಲು ಉದ್ದೇಶಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ.
 

ಸಂಸತ್ತಿನಲ್ಲಿ ಭಾರತದಲ್ಲಿ ಕ್ರೀಡೆಯ ಸ್ಥಿತಿ ಗತಿ ಕುರಿತು ಸಚಿನ್ ಮಾತನಾಡಬೇಕಿತ್ತು. ಆದರೆ ಕಾಂಗ್ರೆಸ್ ಸಂಸದರ ಗದ್ದಲದಿಂದಾಗಿ ಸಚಿನ್ ಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಲ್ಲಿ ಆಡಬೇಕಿದ್ದ ಮಾತನ್ನು ಸಚಿನ್ ತಮ್ಮ ಫೇಸ್ ಬುಕ್ ಪುಟದಲ್ಲಿ ವಿಡಿಯೋ ಸಂದೇಶದ ಮೂಲಕ ಹಂಚಿಕೊಂಡಿದ್ದಾರೆ.

ಸುದೀರ್ಘ ಭಾಷಣ ಮಾಡಿರುವ ಸಚಿನ್ ನಮ್ಮ ದೇಶ ಕ್ರೀಡಾ ಪ್ರೇಮಿ ದೇಶವಾಗಬೇಕಿದೆ ಎಂದಿದ್ದಾರೆ. ಅದಕ್ಕಾಗಿ ನಮ್ಮ ಕನಸುಗಳ ಬೆನ್ನತ್ತಿ ಅದರಂತೆ ನಡೆಯಬೇಕಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ, ನಮ್ಮ ದೇಶದ ಕ್ರೀಡೆಯ ಸ್ಥಿತಿ ಗತಿಗಳ ಬಗ್ಗೆ ಅಂಕಿ ಅಂಶ ಸಮೇತ ವಿವರಿಸಿದ್ದಾರೆ. ದುರಾದೃಷ್ಟವೆಂದರೆ ಸಚಿನ್ ಹೇಳಬೇಕಿದ್ದ ವಿಚಾರಗಳು ಸಂಸತ್ತಿನಲ್ಲಿ ಹೇಳಲು ಅವರಿಗೆ ಅವಕಾಶವೇ ಸಿಗಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ಮುಂದಿನ ಸುದ್ದಿ
Show comments