ಬಡ ಮಕ್ಕಳ ಚಿಕಿತ್ಸೆಗೆ ಸಚಿನ್ ತೆಂಡುಲ್ಕರ್ ನೆರವು

Webdunia
ಮಂಗಳವಾರ, 1 ಡಿಸೆಂಬರ್ 2020 (10:31 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮಾರಕ ರೋಗಗಳಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿರುವ ಮಕ್ಕಳ ನೆರವಿಗೆ ಬಂದಿದ್ದಾರೆ.


ಮಹಾರಾಷ್ಟ್ರ, ಪ.ಬಂಗಾಲ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 100 ಮಕ್ಕಳ ಚಿಕಿತ್ಸೆಗಾಗಿ ಧನ ಸಹಾಯ ಮಾಡಿದ್ದಾರೆ. ‘ಏಕಂ’ ಎಂಬ ಸಂಸ್ಥೆಯ ಜತೆ ಕೈ ಜೋಡಿಸಿರುವ ತೆಂಡುಲ್ಕರ್ ತಮ್ಮ ಕೈಲಾದ ಸಮಾಜ ಸೇವೆ ಮಾಡುತ್ತಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳು, ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಚಿಕಿತ್ಸೆಗೆ ಸಚಿನ್ ದೇಣಿಗೆ ನೀಡಿರುವ ಹಣ ಬಳಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments