Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸಚಿನ್ ತೆಂಡುಲ್ಕರ್

Webdunia
ಗುರುವಾರ, 7 ಡಿಸೆಂಬರ್ 2017 (12:08 IST)
ಬೆಂಗಳೂರು: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ, ಕ್ರಿಕೆಟ್ ದೇವರು ಎಂದೆನಿಸಿಕೊಂಡ ಸಚಿನ್ ತೆಂಡುಲ್ಕರ್ ಉದ್ಯಾನನಗರಿಗೆ ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ಕಾರಣವೂ ಇದೆ.


ಅದೇನೆಂದರೆ ಕ್ರಿಕೆಟ್ ಗೆ ಸಂಬಂಧಿಸಿದ ಆ್ಯಪ್ ವೊಂದನ್ನು ಬಿಡುಗಡೆ ಮಾಡಲು ಸಚಿನ್ ಬೆಂಗಳೂರಿಗೆ ಬಂದಿದ್ದರು.
'ಸಚಿನ್ ಸಾಗಾ ಕ್ರಿಕೆಟ್ ಆ್ಯಪ್ ಚಾಂಪಿಯನ್ ಶಿಪ್' ಆ್ಯಪ್ ಅನ್ನು ಕಾರ್ಯಕ್ರಮದಲ್ಲಿ ಸಚಿನ್ ತೆಂಡುಲ್ಕರ್  ಬಿಡುಗಡೆ ಮಾಡಿದರು.


ಈ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಐಟಿ ತಜ್ಞ ಕ್ರಿಸ್ ಗೋಪಾಲಕೃಷ್ಣನ್, ಜೆಟ್ ಸಿಂಥೆಸಿಸ್ ಅಧ್ಯಕ್ಷ ರಾಜನ್ ನವಮಿ ಉಪಸ್ಥಿತರಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments