Webdunia - Bharat's app for daily news and videos

Install App

ಇದೇ ದಿನ ದೇಶವೇ ಕಣ್ಣಂಚಲಿ ನೀರು ಜಿನುಗುವಂತೆ ಮಾಡಿದ್ದರು ಸಚಿನ್ ತೆಂಡುಲ್ಕರ್!

Webdunia
ಗುರುವಾರ, 16 ನವೆಂಬರ್ 2017 (11:06 IST)
ಮುಂಬೈ: ಇಂದಿಗೆ ಸರಿಯಾಗಿ ನಾಲ್ಕು ವರ್ಷ ಹಿಂದೆ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ತಮ್ಮ ಅಭಿಮಾನಿಗಳ ಕಣ್ಣಲ್ಲಿ ನೀರು ಜಿನುಗುವಂತೆ ಮಾಡಿದ್ದರು. ಇಂದು ಅವರ ಕ್ರಿಕೆಟ್ ಗೆ ನಿವೃತ್ತಿಯಾದ ದಿನ.

 
ನವಂಬರ್ 16, 2013 ರಂದು ಮುಂಬೈಯಲ್ಲಿ ಸಚಿನ್ ಕೊನೆಯ ಪಂದ್ಯವಾಡಿದ್ದರು. ವಿಶೇಷವೆಂದರೆ ನಿನ್ನೆ ನವಂಬರ್ 15 ರಂದು 1989 ರಂದು ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.

ಇದೇ ಕಾರಣಕ್ಕೆ ಸಚಿನ್ ತೆಂಡುಲ್ಕರ್ ರನ್ನು ಇಂದು ವಿಶ್ವವೇ ನೆನೆಸಿಕೊಳ್ಳುತ್ತಿದೆ. ಆವತ್ತು ಸಚಿನ್ ಕೊನೆಯ ಪಂದ್ಯವನ್ನು ಕೋಟ್ಯಂತರ ಮಂದಿ ಇನ್ನಿಲ್ಲವೆಂಬಂತೆ ಕಣ್ತುಂಬಿಕೊಂಡಿದ್ದರು. ಸಚಿನ್ ಕೊನೆಯ ಬಾರಿಗೆ ಮೈದಾನಕ್ಕಿಳಿಯುವ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದ ಕ್ಯಾಮರಾಮೆನ್ ಗೆ ಬೆಸ್ಟ್ ಫೋಟೋಗ್ರಫಿ ಅವಾರ್ಡ್ ಕೂಡಾ ಸಿಕ್ಕಿತ್ತು.

ಅಂದು ಸಚಿನ್ ಮಾಡಿದ್ದ ವಿದಾಯ ಭಾಷಣವನ್ನು ಯಾವುದೇ ಅಧ್ಯಕ್ಷೀಯ ಭಾಷಣಕ್ಕೂ ಕಡಿಮೆಯಿಲ್ಲದಂತೆ ಜನ ಆಸಕ್ತಿಯಿಂದ ಕೇಳಿದ್ದರು. ಅದರ ನಂತರ ಅದೆಷ್ಟೋ ಜನ ಕ್ರಿಕೆಟ್ ಮೇಲಿನ ಆಸಕ್ತಿಯನ್ನೇ ಕಳೆದುಕೊಂಡರು. ಇಂತಹದ್ದೊಂದು ಕ್ರಿಕೆಟ್ ಯುಗಾಂತ್ಯವಾಗಿ ಇಂದಿಗೆ ನಾಲ್ಕು ವರ್ಷ ಕಳೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments