Webdunia - Bharat's app for daily news and videos

Install App

ಪುತ್ರ ಅರ್ಜುನ್ ಗೆ ತಂಡದಲ್ಲಿ ಸ್ಥಾನ ಸಿಗದ ಬಗ್ಗೆ ಸಚಿನ್ ತೆಂಡುಲ್ಕರ್ ಹೇಳಿದ್ದೇನು?

Webdunia
ಬುಧವಾರ, 25 ಮೇ 2022 (09:50 IST)
ಮುಂಬೈ: ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯದಲ್ಲಿ ಅರ್ಜುನ್ ತೆಂಡುಲ್ಕರ್ ಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರ ಬಗ್ಗೆ ನೆಟ್ಟಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೆ ತಮ್ಮ ಮಗನಿಗೆ ಅವಕಾಶ ಸಿಗದ ಬಗ್ಗೆ ಸಚಿನ್ ತೆಂಡುಲ್ಕರ್ ಹೇಳಿದ್ದೇನು ಗೊತ್ತಾ? ಅರ್ಜುನ್ ಗೆ ಯಾವತ್ತೂ ನಿನ್ನ ದಾರಿ ಸವಾಲಿನಿಂದ ಕೂಡಿರುತ್ತದೆ. ಕ್ರಿಕೆಟ್ ಮೇಲಿನ ಪ್ರೀತಿ ಹೀಗೇ ಮುಂದುವರಿಸು. ಕಠಿಣ ಪರಿಶ್ರಮಪಡು, ಫಲಿತಾಂಶ ತಾನಾಗಿಯೇ ಬರುತ್ತದೆ ಎಂದಿದ್ದೆ ಎಂದಿದ್ದಾರೆ.

ಅಲ್ಲದೆ, ಯಾವುದೇ ತಂಡಕ್ಕೆ ಅರ್ಜುನ್ ಆಯ್ಕೆ ಮಾಡುವ ವಿಚಾರದಲ್ಲಿ ತಾನು ಹಸ್ತಕ್ಷೇಪ ಮಾಡುವುದಿಲ್ಲ. ಅದು ಆಯಾ ತಂಡದ ಮ್ಯಾನೇಜ್ ಮೆಂಟ್ ಗೆ ಬಿಟ್ಟ ವಿಚಾರ. ತಂಡದ ಆಯ್ಕೆ ವಿಚಾರದಲ್ಲಿ ತಾನು ಮಧ‍್ಯಪ್ರವೇಶಿಸುವುದಿಲ್ಲ ಎಂದು ಸಚಿನ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments