Webdunia - Bharat's app for daily news and videos

Install App

ಮುಂಬೈ ಇಂಡಿಯನ್ಸ್ ನಿಂದ ನಯಾ ಪೈಸೆ ಪಡೀತಿಲ್ಲ ಎಂದ ಸಚಿನ್ ತೆಂಡುಲ್ಕರ್

Webdunia
ಸೋಮವಾರ, 29 ಏಪ್ರಿಲ್ 2019 (08:32 IST)
ಮುಂಬೈ: ಸ್ವ ಹಿತಾಸಕ್ತಿ ಹುದ್ದೆಯಲ್ಲಿರುವ ಆರೋಪ ಎದುರಿಸುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬಿಸಿಸಿಐನ ಸ್ವತಂತ್ರ ತನಿಖಾಧಿಕಾರಿಗೆ ವಿವರಣೆ ನೀಡಿದ್ದಾರೆ.


ಮುಂಬೈ ಇಂಡಿಯನ್ಸ್ ನಲ್ಲಿ ಲಾಭ ದಾಯಕ ಹುದ್ದೆಯಲ್ಲಿದ್ದು, ಬಿಸಿಸಿಐನಲ್ಲೂ ಪ್ರತಿಷ್ಠಿತ ಹುದ್ದೆಯಲ್ಲಿರುವ ಕಾರಣಕ್ಕೆ ಸಚಿನ್ ಸ್ವಹಿತಾಸಕ್ತಿ ಹುದ್ದೆ ಸಂಘರ್ಷದಲ್ಲಿ ಸಿಲುಕಿದ್ದಾರೆ. ಇದು ಬಿಸಿಸಿಐ ನಿಯಮಗಳಿಗೆ ವಿರುದ್ಧವಾಗಿರುವ ಕಾರಣಕ್ಕೆ ಸಚಿನ್ ಗೆ ನೋಟಿಸ್ ನೀಡಲಾಗಿತ್ತು.

 ಈ ನೋಟಿಸ್ ಗೆ ಉತ್ತರ ನೀಡಿರುವ ಸಚಿನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಲಹೆಗಾರನಾಗಿರುವುದಕ್ಕೆ ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ಕೆಲಸ ಮುಂಬೈ ತಂಡಕ್ಕೆ ಸಲಹೆ ನೀಡುವುದಷ್ಟೇ ಎಂದು ಸಚಿನ್ ಸುದೀರ್ಘವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments