ಮುಂಬೈ ಇಂಡಿಯನ್ಸ್ ನಿಂದ ನಯಾ ಪೈಸೆ ಪಡೀತಿಲ್ಲ ಎಂದ ಸಚಿನ್ ತೆಂಡುಲ್ಕರ್

Webdunia
ಸೋಮವಾರ, 29 ಏಪ್ರಿಲ್ 2019 (08:32 IST)
ಮುಂಬೈ: ಸ್ವ ಹಿತಾಸಕ್ತಿ ಹುದ್ದೆಯಲ್ಲಿರುವ ಆರೋಪ ಎದುರಿಸುತ್ತಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬಿಸಿಸಿಐನ ಸ್ವತಂತ್ರ ತನಿಖಾಧಿಕಾರಿಗೆ ವಿವರಣೆ ನೀಡಿದ್ದಾರೆ.


ಮುಂಬೈ ಇಂಡಿಯನ್ಸ್ ನಲ್ಲಿ ಲಾಭ ದಾಯಕ ಹುದ್ದೆಯಲ್ಲಿದ್ದು, ಬಿಸಿಸಿಐನಲ್ಲೂ ಪ್ರತಿಷ್ಠಿತ ಹುದ್ದೆಯಲ್ಲಿರುವ ಕಾರಣಕ್ಕೆ ಸಚಿನ್ ಸ್ವಹಿತಾಸಕ್ತಿ ಹುದ್ದೆ ಸಂಘರ್ಷದಲ್ಲಿ ಸಿಲುಕಿದ್ದಾರೆ. ಇದು ಬಿಸಿಸಿಐ ನಿಯಮಗಳಿಗೆ ವಿರುದ್ಧವಾಗಿರುವ ಕಾರಣಕ್ಕೆ ಸಚಿನ್ ಗೆ ನೋಟಿಸ್ ನೀಡಲಾಗಿತ್ತು.

 ಈ ನೋಟಿಸ್ ಗೆ ಉತ್ತರ ನೀಡಿರುವ ಸಚಿನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಲಹೆಗಾರನಾಗಿರುವುದಕ್ಕೆ ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ಕೆಲಸ ಮುಂಬೈ ತಂಡಕ್ಕೆ ಸಲಹೆ ನೀಡುವುದಷ್ಟೇ ಎಂದು ಸಚಿನ್ ಸುದೀರ್ಘವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಭಾರತ ವಿರುದ್ಧ ಹೀನಾಯ ಸೋಲಿನ ಬಳಿಕ ಮೇಜರ್‌ ಸರ್ಜರಿಗೆ ಮುಂದಾದ ಪಾಕಿಸ್ತಾನ

ಮುಂದಿನ ಸುದ್ದಿ
Show comments