Webdunia - Bharat's app for daily news and videos

Install App

‘ನಿನಗೆ ಸಿಗಬೇಕಾಗಿದ್ದೇ ಇದು!’ ವಿರಾಟ್ ಕೊಹ್ಲಿಗೆ ಸಚಿನ್ ತೆಂಡುಲ್ಕರ್ ಹೀಗೆ ಹೇಳಿದ್ದೇಕೆ?!

Webdunia
ಶುಕ್ರವಾರ, 19 ಜನವರಿ 2018 (08:44 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಬೇಸರದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ವರ್ಷದ ಕ್ರಿಕೆಟ್ ಪ್ರಶಸ್ತಿ ಸಮಾಧಾನ ತಂದಿದೆ.
 

ಈ ಸಂದರ್ಭದಲ್ಲಿ ಅವರಿಗೆ ಕ್ರಿಕೆಟ್ ಲೋಕದಾದ್ಯಂತ ಅಭಿನಂದನೆಗಳು ಹರಿದುಬರುತ್ತಿವೆ. ಕಳೆದ ವರ್ಷದ ಅದ್ಭುತ ಫಾರ್ಮ್ ನಿಂದಾಗಿ ಕೊಹ್ಲಿಗೆ ಈ ಪ್ರಶಸ್ತಿ ಒಲಿದುಬಂದಿತ್ತು. ಈ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಕೂಡಾ ಅಭಿನಂದನೆ ಸಲ್ಲಿಸಿದ್ದಾರೆ.

‘ಇದರಲ್ಲಿ ಅಚ್ಚರಿಪಡುವಂತದ್ದೇನಿಲ್ಲ. ನೀನು ಈ ಪ್ರಶಸ್ತಿಗೆ ಅರ್ಹನಾಗಿದ್ದೆ. ನಿನಗೆ ಇದು ಸಿಗಬೇಕಾಗಿದ್ದೇ. ಅಭಿನಂದನೆಗಳು’  ಎಂದು ತೆಂಡುಲ್ಕರ್, ಕೊಹ್ಲಿಗೆ ಶುಭಾಷಯ ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments