Webdunia - Bharat's app for daily news and videos

Install App

ನಮ್ಮ ದೇಶದ ವಿಚಾರದಲ್ಲಿ ಹೊರಗಿನವರಿಗೇನು ಕೆಲಸ? ರಿಹಾನ್ನಾ ವಿರುದ್ಧ ಸಿಡಿದೆದ್ದ ಸಚಿನ್ ತೆಂಡುಲ್ಕರ್

Webdunia
ಗುರುವಾರ, 4 ಫೆಬ್ರವರಿ 2021 (09:34 IST)
ಮುಂಬೈ: ರೈತರ ಪ್ರತಿಭಟನೆ ವಿಚಾರವಾಗಿ ಪಾಪ್ ಗಾಯಕಿ ರಿಹಾನ್ನಾ ಮಾಡಿದ ಟ್ವೀಟ್ ವಿರುದ್ಧ ಕ್ರಿಕೆಟ್ ದಿಗ್ಗಜ, ಭಾರತ ರತ್ನ ಸಚಿನ್ ತೆಂಡುಲ್ಕರ್ ಸಿಡಿದೆದ್ದಿದ್ದಾರೆ.


ನಮ್ಮ ದೇಶದ ವಿಚಾರದಲ್ಲಿ ಹೊರಗಿನವರು ಮೂಗು ತೂರಿಸಲು ಅವಕಾಶ ಕೊಡಬಾರದು ಎಂದು ಖಡಕ್ ಆಗಿ ಟ್ವೀಟ್ ಮಾಡಿರುವ ಸಚಿನ್, ದೇಶದ ಐಕ್ಯತೆ ಅಭಿಯಾನದಲ್ಲಿ ಕೈ ಜೋಡಿಸಿದ್ದಾರೆ. ‘ಭಾರತದ ಸಾರ್ವಭೌಮತೆ  ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬಾರದು. ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಿರಬೇಕೇ ಹೊರತು, ಸಹಭಾಗಿಗಳಾಗಬಾರದು. ಭಾರತಕ್ಕೆ ಏನು ಬೇಕು ಎಂದು ನಿರ್ಧರಿಸಲು ಭಾರತಕ್ಕೆ ಗೊತ್ತು. ಒಂದೇ ದೇಶವಾಗಿ ಜೊತೆಯಾಗಿರೋಣ’ ಎಂದು ಸಚಿನ್ ಕರೆಕೊಟ್ಟಿದ್ದಾರೆ. ಸಚಿನ್ ಈ ಟ್ವೀಟ್ ಮಾಡುತ್ತಿದ್ದಂತೇ ಟ್ವಿಟರಿಗರು ಅವರಿಗೆ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ನೀವು ಭಾರತ ರತ್ನ ಬಿರುದು ಪಡೆದಿದ್ದಕ್ಕೂ ಸಾರ್ಥಕವಾಯಿತು ಎಂದಿದ್ದಾರೆ. ಹಾಲಿವುಡ್ ತಾರೆ, ನಮ್ಮ ದೇಶಕ್ಕೆ ಸಂಬಂಧವೇ ಪಡದ ಸೆಲೆಬ್ರಿಟಿ ಒಬ್ಬರು ನಮ್ಮ ದೇಶದ ಆಂತರಿಕ ವಿಚಾರದ ಬಗ್ಗೆ ಕಾಮೆಂಟ್ ಮಾಡಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments