ಬುಡಕಟ್ಟು ಜನಾಂಗದ ಬಡ ಮಕ್ಕಳಿಗೆ ನೆರವಾಗಲಿರುವ ಸಚಿನ್ ತೆಂಡುಲ್ಕರ್

Webdunia
ಸೋಮವಾರ, 14 ಸೆಪ್ಟಂಬರ್ 2020 (09:58 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಬುಡಕಟ್ಟು ಜನಾಂಗದ ಬಡ ಮಕ್ಕಳಿಗೆ ನೆರವಾಗಲು ಎನ್ ಜಿಒ ಜತೆ ಕೈ ಜೋಡಿಸಿದ್ದಾರೆ.


‘ಎನ್ ಜಿಒ ಪರಿವಾರ್’ ಜತೆ ಕೈ ಜೋಡಿಸಿರುವ ತೆಂಡುಲ್ಕರ್ ಸುಮಾರು 560 ಬುಡಕಟ್ಟು ಮಕ್ಕಳಿಗೆ ಆರ್ಥಿಕವಾಗಿ ನೆರವು ನೀಡಲು ನಿರ್ಧರಿಸಿದ್ದಾರೆ. ಮಧ್ಯಪ್ರದೇಶದ ಬುಡಕಟ್ಟು ಜನಾಂಗದ ಬಡ ಮಕ್ಕಳು ಪೌಷ್ಠಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಅಲ್ಲದೆ, ಇವರಿಗೆ ವಿದ್ಯಾಭ್ಯಾಸಕ್ಕೂ ಸೌಕರ್ಯವಿಲ್ಲ. ಹೀಗಾಗಿ ಈ ಯೋಜನೆಗಳಿಗೆ ಸಚಿನ್ ನೆರವು ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ನಲ್ಲಿ ಹಲವು ಮೈಲಿಗಲ್ಲು ಸ್ಥಾಪಿಸಿದ ಭಾರತ ಕ್ರಿಕೆಟ್ ತಂಡ

ಟಿ20 ವಿಶ್ವಕಪ್‌ ‘ಟೂರ್ನಿಯ ಆಟಗಾರ’ ರೇಸ್‌ನಲ್ಲಿ ಸಂಜು ಸ್ಯಾಮ್ಸನ್‌

ಅಪ್ಪುಗೆ ಕೊಡಲು ಬಂದ ಕುಲ್‌ದೀಪ್‌ರನ್ನು ರೋಹಿತ್ ಹೀಗೇ ತಳ್ಳುವುದಾ, Video

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments