ಧೋನಿ ಬಗ್ಗೆ ಸುಳ್ಳು ಸುದ್ದಿ: ಕೆಂಡಾಮಂಡಲರಾದ ಪತ್ನಿ ಸಾಕ್ಷಿ ಧೋನಿ

Webdunia
ಶನಿವಾರ, 28 ಮಾರ್ಚ್ 2020 (09:49 IST)
ರಾಂಚಿ: ಕೊರೋನಾವೈರಸ್ ಪರಿಹಾರ ದೇಣಿಗೆಗೆ ಧೋನಿ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ ಎಂಬ ಕೆಲವು ಮಾಧ‍್ಯಮಗಳ ಸುದ್ದಿ ಬಗ್ಗೆ ಪತ್ನಿ ಸಾಕ್ಷಿ ಧೋನಿ ಕೆಂಡಾಮಂಡಲರಾಗಿದ್ದಾರೆ.


ಧೋನಿ 1 ಲಕ್ಷ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೇ ಹಲವರು ಸಾಮಾಜಿಕ ಜಾಲತಾಣದಲ್ಲಿ ಧೋನಿಯನ್ನು ಟ್ರೋಲ್ ಮಾಡಿದ್ದರು. ಇಷ್ಟು ಕಡಿಮೆ ಮೊತ್ತ ಪರಿಹಾರ ನೀಡಿರುವುದಕ್ಕೆ ಮತ್ತು ಇಷ್ಟು ತಡವಾಗಿ ನೀಡಿದ್ದಕ್ಕೆ ಧೋನಿಯ ಕಾಲೆಳೆದಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಾಕ್ಷಿ ‘ಇಂತಹ ಸೂಕ್ಷ್ಮ ಸಮಯದಲ್ಲಿ ಇಂತಹ ಸುಳ್ಳು ಸುದ್ದಿ ಹಬ್ಬಿಸದಂತೆ ಎಲ್ಲಾ ಮಾಧ‍್ಯಮಗಳಿಗೆ ಮನವಿ ಮಾಡುತ್ತೇನೆ. ನಾಚಿಕೆಯಾಗಬೇಕು ನಿಮಗೆ. ಎಲ್ಲಿ ಹೋಯಿತು ನಿಮ್ಮ ಜವಾಬ್ಧಾರಿ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments