Webdunia - Bharat's app for daily news and videos

Install App

ಧೋನಿ ಬಗ್ಗೆ ಸುಳ್ಳು ಸುದ್ದಿ: ಕೆಂಡಾಮಂಡಲರಾದ ಪತ್ನಿ ಸಾಕ್ಷಿ ಧೋನಿ

Webdunia
ಶನಿವಾರ, 28 ಮಾರ್ಚ್ 2020 (09:49 IST)
ರಾಂಚಿ: ಕೊರೋನಾವೈರಸ್ ಪರಿಹಾರ ದೇಣಿಗೆಗೆ ಧೋನಿ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ ಎಂಬ ಕೆಲವು ಮಾಧ‍್ಯಮಗಳ ಸುದ್ದಿ ಬಗ್ಗೆ ಪತ್ನಿ ಸಾಕ್ಷಿ ಧೋನಿ ಕೆಂಡಾಮಂಡಲರಾಗಿದ್ದಾರೆ.


ಧೋನಿ 1 ಲಕ್ಷ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೇ ಹಲವರು ಸಾಮಾಜಿಕ ಜಾಲತಾಣದಲ್ಲಿ ಧೋನಿಯನ್ನು ಟ್ರೋಲ್ ಮಾಡಿದ್ದರು. ಇಷ್ಟು ಕಡಿಮೆ ಮೊತ್ತ ಪರಿಹಾರ ನೀಡಿರುವುದಕ್ಕೆ ಮತ್ತು ಇಷ್ಟು ತಡವಾಗಿ ನೀಡಿದ್ದಕ್ಕೆ ಧೋನಿಯ ಕಾಲೆಳೆದಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಾಕ್ಷಿ ‘ಇಂತಹ ಸೂಕ್ಷ್ಮ ಸಮಯದಲ್ಲಿ ಇಂತಹ ಸುಳ್ಳು ಸುದ್ದಿ ಹಬ್ಬಿಸದಂತೆ ಎಲ್ಲಾ ಮಾಧ‍್ಯಮಗಳಿಗೆ ಮನವಿ ಮಾಡುತ್ತೇನೆ. ನಾಚಿಕೆಯಾಗಬೇಕು ನಿಮಗೆ. ಎಲ್ಲಿ ಹೋಯಿತು ನಿಮ್ಮ ಜವಾಬ್ಧಾರಿ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments