Webdunia - Bharat's app for daily news and videos

Install App

ಭಾರತ ತ್ರಿಮೂರ್ತಿ ಕ್ರಿಕೆಟಿಗರ ಟೀಕಿಸಿದ ಸಂದೀಪ್ ಪಾಟೀಲ್

Webdunia
ಶನಿವಾರ, 15 ಜುಲೈ 2017 (12:48 IST)
ಮುಂಬೈ: ಟೀಂ ಇಂಡಿಯಾಕ್ಕೆ ಕೋಚ್ ಆಯ್ಕೆ ಮಾಡುವ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ರನ್ನು ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಟೀಕಿಸಿದ್ದಾರೆ.


ಇವರೆಲ್ಲಾ ಮೈದಾನದಲ್ಲಿ ಕ್ರಿಕೆಟ್ ಆಡಿರಬಹುದು. ದೇಶಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ ದಿಗ್ಗಜ ಕ್ರಿಕೆಟಿಗರಿರಬಹದು. ಆದರೆ ಇವರಲ್ಲಿ ಯಾರಿಗೂ ಕೋಚ್ ಆದ ಅನುಭವವಿಲ್ಲ. ಹಾಗಿರುವಾಗ ಅವರು ಅನಿಲ್ ಕುಂಬ್ಳೆ ಜಾಗಕ್ಕೆ ಹೊಸ ಕೋಚ್ ಆಯ್ಕೆ ಮಾಡಿರುವ ರೀತಿಯೇ ಸರಿಯಿಲ್ಲ ಎಂದು ಸಂದೀಪ್ ಪಾಟೀಲ್ ಟೀಕಿಸಿದ್ದಾರೆ.

ಒಮ್ಮೆ ಕೋಚ್ ಆಯ್ಕೆ ಮಾಡಿ ಅದನ್ನು ಘೋಷಿಸುವುದಿಲ್ಲ ಎಂದು, ಮತ್ತೆ ದಿಡೀರ್ ಆಗಿ ಘೋಷಿಸಿ ಮತ್ತೆ ಗುತ್ತಿಗೆ ತಡೆ ಹಿಡಿದ ಕ್ರಿಕೆಟ್ ಸಮಿತಿಯ ಕ್ರಮವನ್ನೂ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ರವಿ ಶಾಸ್ತ್ರಿಯನ್ನು ಕೋಚ್ ಆಗುವಂತಹ ವ್ಯಕ್ತಿಯಲ್ಲ ಎಂದಿದ್ದಾರೆ. ಅವರು ತಂಡದ ನಿರ್ದೇಶಕರಾಗಿರಬಹುದು. ಆದರೆ ಕೋಚ್ ಆಗಲು ಯೋಗ್ಯರಲ್ಲ ಎಂದಿದ್ದಾರೆ.

ಇದನ್ನೂ ಓದಿ.. ಉಪರಾಷ್ಟ್ರಪತಿಯಾಗಲಿದ್ದಾರಾ ಎಸ್ ಎಂ ಕೃಷ್ಣ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments