Webdunia - Bharat's app for daily news and videos

Install App

ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಸಂಜಯ್ ಮಂಜ್ರೇಕರ್

Webdunia
ಬುಧವಾರ, 22 ನವೆಂಬರ್ 2017 (16:43 IST)
ಮುಂಬೈ: ಧೋನಿ ನಿವೃತ್ತಿ ಬಗ್ಗೆ ಒತ್ತಡಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಕಾರ ಸಂಜಯ್ ಮಂಜ್ರೇಕರ್ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಧೋನಿ ಈಗ ಮ್ಯಾಚ್ ವಿನ್ನರ್ ಅಲ್ಲ. ಒಂದು ಧೋನಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರ ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಾದರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತನೆ ನಡೆಸುವ ಕಾಲ ಬಂದಿದೆ. ಧೋನಿ ಬಗ್ಗೆ ಆರೋಗ್ಯಕರ ಚರ್ಚೆಗಳು ನಡೆಯಲಿ. ಅಷ್ಟಕ್ಕೇ ಕೋಪ ತಾಪ ತೋರಿಸುವುದು ಬೇಡ’  ಎಂದು ಮಂಜ್ರೇಕರ್ ಮಾಧ್ಯಮವೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

‘ಧೋನಿ ಈಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಮ್ಯಾಚ್ ವಿನ್ ಮಾಡಲು ಅವರಿಗೆ ಈಗ ಬೇರೆಯವರ ಸಹಾಯ ಬೇಕು. ಅವರ ಸರಾಸರಿಯೂ ತೀರಾ ಕೆಳಗಿದೆ. ನಾನು ನೋಡಿದ ಒಂದೇ ಒಂದು ಚೇಂಜ್ ಎಂದರೆ ಮೊದಲೆಲ್ಲಾ ಒಂದು ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುತ್ತಿದ್ದ ಧೋನಿ ಈಗ ನಾಲ್ಕು ಬಾಲ್ ಗೆ ಒಂದು ಸಿಕ್ಸರ್ ಹೊಡೀತಿದ್ದಾರೆ’ ಎಂದು ಮಂಜ್ರೇಕರ್ ಟೀಕಾ ಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 Final: ಮೂರು ಆರ್ ಸಿಬಿ ಹೀಗೇ ಸೋತಿತ್ತು, ಇಂದೂ ಅದೇ ತಪ್ಪಾಗದಿದ್ರೆ ಸಾಕು

IPL 2025 Final: ಹನುಮಪ್ಪಾ ಆರ್ ಸಿಬಿನ ಕಾಪಾಡಪ್ಪ.. ಪ್ರಾರ್ಥನೆ ಶುರು

RCB vs PBKS Final: ಆರ್ ಸಿಬಿ ವರ್ಸಸ್ ಪಂಜಾಬ್ ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಯಾರಿಗೆ ಕಪ್

RCB vs PBKS Match: ಪಡಿಕ್ಕಲ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್‌, ಕರೆತಂದ ಗುಟ್ಟು ಬಿಚ್ಚಿಟ್ಟ ಮೆಂಟರ್‌ ದಿನೇಶ್ ಕಾರ್ತಿಕ್

IPL 2025: ಸಮಾರೋಪ ಸಮಾರಂಭಕ್ಕೆ ನಡೆಯುತ್ತಿದೆ ಭರ್ಜರಿ ಸಿದ್ಧತೆ

ಮುಂದಿನ ಸುದ್ದಿ
Show comments