ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಸಂಜಯ್ ಮಂಜ್ರೇಕರ್

Webdunia
ಬುಧವಾರ, 22 ನವೆಂಬರ್ 2017 (16:43 IST)
ಮುಂಬೈ: ಧೋನಿ ನಿವೃತ್ತಿ ಬಗ್ಗೆ ಒತ್ತಡಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಕಾರ ಸಂಜಯ್ ಮಂಜ್ರೇಕರ್ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಧೋನಿ ಈಗ ಮ್ಯಾಚ್ ವಿನ್ನರ್ ಅಲ್ಲ. ಒಂದು ಧೋನಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರ ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಾದರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತನೆ ನಡೆಸುವ ಕಾಲ ಬಂದಿದೆ. ಧೋನಿ ಬಗ್ಗೆ ಆರೋಗ್ಯಕರ ಚರ್ಚೆಗಳು ನಡೆಯಲಿ. ಅಷ್ಟಕ್ಕೇ ಕೋಪ ತಾಪ ತೋರಿಸುವುದು ಬೇಡ’  ಎಂದು ಮಂಜ್ರೇಕರ್ ಮಾಧ್ಯಮವೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

‘ಧೋನಿ ಈಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಮ್ಯಾಚ್ ವಿನ್ ಮಾಡಲು ಅವರಿಗೆ ಈಗ ಬೇರೆಯವರ ಸಹಾಯ ಬೇಕು. ಅವರ ಸರಾಸರಿಯೂ ತೀರಾ ಕೆಳಗಿದೆ. ನಾನು ನೋಡಿದ ಒಂದೇ ಒಂದು ಚೇಂಜ್ ಎಂದರೆ ಮೊದಲೆಲ್ಲಾ ಒಂದು ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುತ್ತಿದ್ದ ಧೋನಿ ಈಗ ನಾಲ್ಕು ಬಾಲ್ ಗೆ ಒಂದು ಸಿಕ್ಸರ್ ಹೊಡೀತಿದ್ದಾರೆ’ ಎಂದು ಮಂಜ್ರೇಕರ್ ಟೀಕಾ ಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS CSK: ಸಂಜು ಸ್ಯಾಮ್ಸನ್ ಔಟಾದಾಗ ವಿರಾಟ್ ಕೊಹ್ಲಿ ಮನಸ್ಸು ಹೇಗಾಯಿತು ಅನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಪಾಕಿಸ್ತಾನ ಕ್ರಿಕೆಟ್ ಲೀಗ್ ವಿಶ್ವದ ನಂ1 ಲೀಗ್ ಆಗುತ್ತೆ ಎಂದ ಮೊಹ್ಸಿನ್ ನಖ್ವಿ: ವರ್ಷದ ಜೋಕು ಎಂದ ನೆಟ್ಟಿಗರು

ಟಿಮ್ ಡೇವಿಡ್ ಮೈದಾನದಾಚೆ ಹೊಡೆದ ಬಾಲ್ ಹುಡುಕಿ ಪಡೆದ ಫ್ಯಾನ್ಸ್ ಯಾರು ನೋಡಿ Video

IPL 2026: ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಗುಡ್ಡೆ ಹಾಕಿದ ದಾಖಲೆಗಳ ಪಟ್ಟಿ ಇಲ್ಲಿದೆ

IPL 2026: ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೆ

ಮುಂದಿನ ಸುದ್ದಿ
Show comments