Webdunia - Bharat's app for daily news and videos

Install App

ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಸಂಜಯ್ ಮಂಜ್ರೇಕರ್

Webdunia
ಬುಧವಾರ, 22 ನವೆಂಬರ್ 2017 (16:43 IST)
ಮುಂಬೈ: ಧೋನಿ ನಿವೃತ್ತಿ ಬಗ್ಗೆ ಒತ್ತಡಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಕಾರ ಸಂಜಯ್ ಮಂಜ್ರೇಕರ್ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ಧೋನಿ ಈಗ ಮ್ಯಾಚ್ ವಿನ್ನರ್ ಅಲ್ಲ. ಒಂದು ಧೋನಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರ ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಾದರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತನೆ ನಡೆಸುವ ಕಾಲ ಬಂದಿದೆ. ಧೋನಿ ಬಗ್ಗೆ ಆರೋಗ್ಯಕರ ಚರ್ಚೆಗಳು ನಡೆಯಲಿ. ಅಷ್ಟಕ್ಕೇ ಕೋಪ ತಾಪ ತೋರಿಸುವುದು ಬೇಡ’  ಎಂದು ಮಂಜ್ರೇಕರ್ ಮಾಧ್ಯಮವೊಂದರ ಅಂಕಣದಲ್ಲಿ ಬರೆದುಕೊಂಡಿದ್ದಾರೆ.

‘ಧೋನಿ ಈಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಮ್ಯಾಚ್ ವಿನ್ ಮಾಡಲು ಅವರಿಗೆ ಈಗ ಬೇರೆಯವರ ಸಹಾಯ ಬೇಕು. ಅವರ ಸರಾಸರಿಯೂ ತೀರಾ ಕೆಳಗಿದೆ. ನಾನು ನೋಡಿದ ಒಂದೇ ಒಂದು ಚೇಂಜ್ ಎಂದರೆ ಮೊದಲೆಲ್ಲಾ ಒಂದು ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುತ್ತಿದ್ದ ಧೋನಿ ಈಗ ನಾಲ್ಕು ಬಾಲ್ ಗೆ ಒಂದು ಸಿಕ್ಸರ್ ಹೊಡೀತಿದ್ದಾರೆ’ ಎಂದು ಮಂಜ್ರೇಕರ್ ಟೀಕಾ ಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments