ಸಂಜಯ್ ಮಂಜ್ರೇಕರ್ ಕೈಲಿ ಹೊಗಳಿಸಿಕೊಂಡ ರವೀಂದ್ರ ಜಡೇಜಾ

Webdunia
ಗುರುವಾರ, 3 ಡಿಸೆಂಬರ್ 2020 (09:46 IST)
ಸಿಡ್ನಿ: ಹಿಂದೊಮ್ಮೆ ರವೀಂದ್ರ ಜಡೇಜಾರನ್ನು ಸಾಮಾನ್ಯ ದರ್ಜೆಯ ಆಟಗಾರ ಎಂದು ಜರೆದಿದ್ದ ಸಂಜಯ್ ಮಂಜ್ರೇಕರ್ ನಿನ್ನೆಯ ಪಂದ್ಯದಲ್ಲಿ ಅವರ ಅದ್ಭುತ ಪ್ರದರ್ಶನದ ಬಳಿಕ ಹೊಗಳಿ ಅಟ್ಟಕ್ಕೇರಿಸಿದ್ದಾರೆ.

 

ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಜಡೇಜಾ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರವಹಿಸಿದ್ದರು. ಜಡೇಜಾ ಬಗ್ಗೆ ಮಾತನಾಡಿರುವ ಮಂಜ್ರೇಕರ್ ‘ಅವರು ಇವತ್ತು ಆಫ್ ಸೈಡ್, ಲೆಗ್ ಸೈಡ್ ಎರಡೂ ಬದಿಗೂ ರನ್ ಗಳಿಸಿದರು. ಹಾರ್ದಿಕ್ ಮೇಲಿದ್ದ ಒತ್ತಡ ಕಡಿಮೆ ಮಾಡಿದರು. ಜಡೇಜಾ ಆಧರಿಸಿದ್ದರಿಂದಲೇ ಹಾರ್ದಿಕ್ ಗೂ ಒತ್ತಡವಿಲ್ಲದೇ ಬ್ಯಾಟಿಂಗ್ ಮಾಡಲು ಸಾಧ್ಯವಾಯಿತು. ಅದರಿಂದಲೇ ಭಾರತ ಗೆದ್ದಿತು’ ಎಂದು ಮಂಜ್ರೇಕರ್ ಭರಪೂರ ಹೊಗಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments