Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಆಯ್ಕೆಯಾಗದ ಹತಾಶೆ ಈ ರೀತಿ ಹೊರಹಾಕಿದ ಸಂಜು ಸ್ಯಾಮ್ಸನ್

Webdunia
ಶನಿವಾರ, 18 ಜನವರಿ 2020 (09:31 IST)
ಮುಂಬೈ: ಪ್ರತಿಭೆಯಿದ್ದೂ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಗದ ಹತಾಶೆಯನ್ನು ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ವಿಶಿಷ್ಟವಾಗಿ ಹೊರಹಾಕಿದ್ದಾರೆ.


ರಿಷಬ್ ಪಂತ್ ಗೆ ಕಳಪೆ ಆಟದ ಹೊರತಾಗಿಯೂ ಪದೇ ಪದೇ ಅವಕಾಶ ನೀಡಲಾಗುತ್ತಿದೆ. ಆದರೆ ಸಂಜು ಸ್ಯಾಮ್ಸನ್ ಗೆ ಭಾರೀ ಒತ್ತಾಯದ ಬಳಿಕ ಲಂಕಾ ವಿರುದ್ಧದ ಒಂದೇ ಒಂದು ಪಂದ್ಯಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಮತ್ತೆ ತಂಡದಿಂದ ಕೈ ಬಿಡಲಾಗಿದೆ. ಈ ರೀತಿ ಅವಕಾಶ ಕೊಡದೇ ಸತಾಯಿಸುತ್ತಿರುವ ಆಯ್ಕೆ ಸಮಿತಿ ವಿರುದ್ಧ ಸಂಜು ಟ್ವಿಟರ್ ಮೂಲಕ ಹತಾಶೆ ಹೊರಹಾಕಿದ್ದಾರೆ.

ಕೇವಲ ಒಂದು ಕೊಮಾ ಚಿಹ್ನೆ ಟ್ವೀಟ್ ಮಾಡಿರುವ ಸಂಜು ಸ್ಯಾಮ್ಸನ್ ವಿಶಿಷ್ಟವಾಗಿ ಹತಾಶೆ ಹೊರಹಾಕಿದ್ದಾರೆ. ಸ್ಯಾಮ್ಸನ್ ರ ಈ ಟ್ವೀಟ್ ಗೆ ಅಭಿಮಾನಿಗಳೂ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments