Webdunia - Bharat's app for daily news and videos

Install App

ಅಪ್ಪನನ್ನು ಕರೆತರಬೇಡ ಎಂದು ಈ ಟೀಂ ಇಂಡಿಯಾ ಕ್ರಿಕೆಟಿಗನಿಗೆ ಎಚ್ಚರಿಸಿದ ಕೆಸಿಎ

Webdunia
ಶುಕ್ರವಾರ, 13 ಜನವರಿ 2017 (10:36 IST)
ಕೊಚ್ಚಿ: ಏನೋ ಆಗಿದ್ದು ಆಗಿ ಹೋಯಿತು. ಆದರೆ ವಾಚಾಳಿ ನಿಮ್ಮ ಅಪ್ಪನನ್ನು ಮಾತ್ರ ಇನ್ನು ಮುಂದೆ ನಿನ್ನ ವೃತ್ತಿ ಜೀವನದ ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು ಎಂದು ಕೇರಳ ಕ್ರಿಕೆಟಿಗ ಸಂಜು ಸಾಮ್ಸನ್ ಗೆ ಕೇರಳ ಕ್ರಿಕೆಟ್ ಸಂಸ್ಥೆ ಎಚ್ಚರಿಕೆ ನೀಡಿದೆ.

ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ರಣಜಿ ಟ್ರೋಫಿ ಪಂದ್ಯದ ಸಮಯದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ವಿಚಾರಣೆಗೊಳಗಾಗಿದ್ದರು. ನಂತರ ಕ್ಷಮೆ ಕೇಳಿದ ಕಾರಣಕ್ಕೆ ಅವರನ್ನು ಕ್ಷಮಿಸಿ, ಮೊನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶ ನೀಡಲಾಗಿತ್ತು.

ಆದರೆ ಇಷ್ಟೆಲ್ಲಾ ಅವಾಂತರಕ್ಕೆ ಅವರ ತಂದೆ ಸಾಮ್ಸನ್ ಕುಮ್ಮಕ್ಕು ಕಾರಣ ಎನ್ನಲಾಗಿತ್ತು. ಸಾಲದ್ದಕ್ಕೆ ತಂದೆ ಸಾಮ್ಸನ್ ಕೇರಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿದ್ದ ಟಿ.ಕೆ. ಮ್ಯಾಥ್ಯೂಗೆ ಕರೆ ಮಾಡಿ ವಾಚಮಗೋಚರವಾಗಿ ಜರೆದಿದ್ದರು ಎಂದು ದೂರಿನಲ್ಲಿ ಹೇಳಲಾಗಿತ್ತು. ಹೀಗಾಗಿ ಮಗನಿಗೆ ಕ್ಷಮೆ ನೀಡಿದ ಕೆಸಿಎ ಅಪ್ಪನನ್ನು ದೂರವಿಡುವಂತೆ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಮುಂದಿನ ಸುದ್ದಿ
Show comments