Webdunia - Bharat's app for daily news and videos

Install App

ಕೊರೋನಾ ರೋಗಿಗಳಿಗೆ ಉಚಿತ ಆಹಾರ ಒದಗಿಸಲಿರುವ ಕ್ರಿಕೆಟಿಗ ಸೆಹ್ವಾಗ್

Webdunia
ಮಂಗಳವಾರ, 27 ಏಪ್ರಿಲ್ 2021 (10:50 IST)
ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಳೆದ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ತಮ್ಮ ಕೈಯಾರೆ ಅಡುಗೆ ಮಾಡಿ ಸಂತ್ರಸ್ತರಿಗೆ ವಿತರಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು.


ಈ ಬಾರಿ ಮತ್ತೆ ದೆಹಲಿಯಲ್ಲಿ ಲಾಕ್ ಡೌನ್ ವೇಳೆ ಕೊರೋನಾದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿದ್ದಾರೆ. ತಮ್ಮ ಸೆಹ್ವಾಗ್ ಫೌಂಡೇಷನ್ ಮೂಲಕ ಅಗತ್ಯವಿರುವ ದೆಹಲಿಯ ಕೊರೋನಾ ರೋಗಿಗಳಿಗೆ ಮತ್ತು ಇತರ ಸಂತ್ರಸ್ತರಿಗೆ ಮನೆ ಅಡುಗೆ ಮಾಡಿ ವಿತರಿಸಲು ಮುಂದಾಗಿದ್ದಾರೆ.

ಅಷ್ಟೇ ಅಲ್ಲದೆ, ಆಕ್ಸಿಜನ್ ಪೂರೈಕೆ ವಿಚಾರವಾಗಿಯೂ ತಮ್ಮ ಫೌಂಡೇಷನ್ ಕೆಲಸ ಮಾಡಲಿರುವುದಾಗಿ ಸೆಹ್ವಾಗ್ ಘೋಷಿಸಿದ್ದಾರೆ. ಈ ಮೂಲಕ ಸೆಹ್ವಾಗ್ ಮಾಡುತ್ತಿರುವ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments