Webdunia - Bharat's app for daily news and videos

Install App

ಕೊರೋನಾ ರೋಗಿಗಳಿಗೆ ಉಚಿತ ಆಹಾರ ಒದಗಿಸಲಿರುವ ಕ್ರಿಕೆಟಿಗ ಸೆಹ್ವಾಗ್

Webdunia
ಮಂಗಳವಾರ, 27 ಏಪ್ರಿಲ್ 2021 (10:50 IST)
ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಳೆದ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ತಮ್ಮ ಕೈಯಾರೆ ಅಡುಗೆ ಮಾಡಿ ಸಂತ್ರಸ್ತರಿಗೆ ವಿತರಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರರಾಗಿದ್ದರು.


ಈ ಬಾರಿ ಮತ್ತೆ ದೆಹಲಿಯಲ್ಲಿ ಲಾಕ್ ಡೌನ್ ವೇಳೆ ಕೊರೋನಾದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿದ್ದಾರೆ. ತಮ್ಮ ಸೆಹ್ವಾಗ್ ಫೌಂಡೇಷನ್ ಮೂಲಕ ಅಗತ್ಯವಿರುವ ದೆಹಲಿಯ ಕೊರೋನಾ ರೋಗಿಗಳಿಗೆ ಮತ್ತು ಇತರ ಸಂತ್ರಸ್ತರಿಗೆ ಮನೆ ಅಡುಗೆ ಮಾಡಿ ವಿತರಿಸಲು ಮುಂದಾಗಿದ್ದಾರೆ.

ಅಷ್ಟೇ ಅಲ್ಲದೆ, ಆಕ್ಸಿಜನ್ ಪೂರೈಕೆ ವಿಚಾರವಾಗಿಯೂ ತಮ್ಮ ಫೌಂಡೇಷನ್ ಕೆಲಸ ಮಾಡಲಿರುವುದಾಗಿ ಸೆಹ್ವಾಗ್ ಘೋಷಿಸಿದ್ದಾರೆ. ಈ ಮೂಲಕ ಸೆಹ್ವಾಗ್ ಮಾಡುತ್ತಿರುವ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

ಮುಂದಿನ ಸುದ್ದಿ
Show comments