Webdunia - Bharat's app for daily news and videos

Install App

ಸೆಹ್ವಾಗ್ ಗೆ ಮಂಳೂರಿಗೆ ಬನ್ನಿ ಎಂದು ಅಭಿಮಾನಿಗಳು ಆಹ್ವಾನವಿತ್ತಿದ್ದೇಕೆ ಗೊತ್ತಾ?!

Webdunia
ಗುರುವಾರ, 22 ಫೆಬ್ರವರಿ 2018 (08:27 IST)
ನವದೆಹಲಿ: ಕಂಬಳ ಎಂಬ ಕರಾವಳಿಯ ಗ್ರಾಮೀಣ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಗೆ ಮಂಗಳೂರಿಗರು ಅಭಿನಂದಿಸಿದ್ದಾರೆ.
 

ಅಷ್ಟೇ ಅಲ್ಲ, ತಮ್ಮ ಊರಿಗೆ ಬರುವಂತೆ ಆಹ್ವಾನವನ್ನೂ ನೀಡಿದ್ದಾರೆ. ಸೆಹ್ವಾಗ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೆಲವರು ಕರಾವಳಿ ಅಭಿಮಾನಿಗಳು, ನಿಮ್ಮ ಬೆಂಬಲಕ್ಕೆ ಧನ್ಯವಾದಗಳು. ಒಮ್ಮೆ ಮಂಗಳೂರಿಗೆ ಬಂದು ಕಂಬಳ ಕ್ರೀಡೆಯನ್ನು ವೀಕ್ಷಿಸಿ. ಇದು ಇಲ್ಲಿ ಕೇವಲ ಮನರಂಜನೆಯ ವಸ್ತುವಲ್ಲ. ಸಂಪ್ರದಾಯವಾಗಿ ಪೂಜಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

ವೀರೇಂದ್ರ ಸೆಹ್ವಾಗ್ ಹಿಂದೊಮ್ಮೆ ಮಂಗಳೂರಿಗೆ ಭೇಟಿ ನೀಡಿದ್ದರು. ಹೊಡೆ ಬಡಿಯ ಆಟಗಾರನಿಗೆ ಇದೀಗ ಮತ್ತೆ ಕರಾವಳಿಗೆ ಆಹ್ವಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments