Webdunia - Bharat's app for daily news and videos

Install App

ಸೆಹ್ವಾಗ್ ಗೆ ಮಂಳೂರಿಗೆ ಬನ್ನಿ ಎಂದು ಅಭಿಮಾನಿಗಳು ಆಹ್ವಾನವಿತ್ತಿದ್ದೇಕೆ ಗೊತ್ತಾ?!

Webdunia
ಗುರುವಾರ, 22 ಫೆಬ್ರವರಿ 2018 (08:27 IST)
ನವದೆಹಲಿ: ಕಂಬಳ ಎಂಬ ಕರಾವಳಿಯ ಗ್ರಾಮೀಣ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಗೆ ಮಂಗಳೂರಿಗರು ಅಭಿನಂದಿಸಿದ್ದಾರೆ.
 

ಅಷ್ಟೇ ಅಲ್ಲ, ತಮ್ಮ ಊರಿಗೆ ಬರುವಂತೆ ಆಹ್ವಾನವನ್ನೂ ನೀಡಿದ್ದಾರೆ. ಸೆಹ್ವಾಗ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೆಲವರು ಕರಾವಳಿ ಅಭಿಮಾನಿಗಳು, ನಿಮ್ಮ ಬೆಂಬಲಕ್ಕೆ ಧನ್ಯವಾದಗಳು. ಒಮ್ಮೆ ಮಂಗಳೂರಿಗೆ ಬಂದು ಕಂಬಳ ಕ್ರೀಡೆಯನ್ನು ವೀಕ್ಷಿಸಿ. ಇದು ಇಲ್ಲಿ ಕೇವಲ ಮನರಂಜನೆಯ ವಸ್ತುವಲ್ಲ. ಸಂಪ್ರದಾಯವಾಗಿ ಪೂಜಿಸಲಾಗುತ್ತಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

ವೀರೇಂದ್ರ ಸೆಹ್ವಾಗ್ ಹಿಂದೊಮ್ಮೆ ಮಂಗಳೂರಿಗೆ ಭೇಟಿ ನೀಡಿದ್ದರು. ಹೊಡೆ ಬಡಿಯ ಆಟಗಾರನಿಗೆ ಇದೀಗ ಮತ್ತೆ ಕರಾವಳಿಗೆ ಆಹ್ವಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments