Webdunia - Bharat's app for daily news and videos

Install App

ವಿಶ್ವಕಪ್ ವೇಳೆ ಭಾರತೀಯ ಆಯ್ಕೆ ಸಮಿತಿ ಸದಸ್ಯರು ಅನುಷ್ಕಾ ಶರ್ಮಾಗೆ ಟೀ ಸಪ್ಲೈ ಮಾಡುತ್ತಿದ್ದರು!

Webdunia
ಗುರುವಾರ, 31 ಅಕ್ಟೋಬರ್ 2019 (17:17 IST)
ಮುಂಬೈ: ಭಾರತೀಯ ಕ್ರಿಕೆಟ್‍ನ ಆಯ್ಕೆ ಸಮಿತಿ ಬಗ್ಗೆ ಮಾಜಿ ಕ್ರಿಕೆಟಿಗ ಫಾರುಖ್ ಇಂಜಿನಿಯರ್ ವಾಚಾಮಗೋಚರವಾಗಿ ವಾಗ್ದಾಳಿ ನಡೆಸಿದ್ದಾರೆ.


ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿರುವುದನ್ನು ಸ್ವಾಗತಿಸಿರುವ ಇಂಜಿನಿಯರ್ ಇದಕ್ಕಿಂತ ಮೊದಲು ಇದ್ದ ಆಡಳಿತ ಮಂಡಳಿ ಬಿಸಿಸಿಐ ದುಡ್ಡಿನಲ್ಲಿ ಮಜಾ ಮಾಡುತ್ತಿದ್ದರು. ಅವರ ಹನಿಮೂನ್ ಅವಧಿ ಈಗ ಮುಗಿದಿದೆ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಆಯ್ಕೆ ಸಮಿತಿ ಮೇಲೆ ಕೆಂಡ ಕಾರಿರುವ ಇಂಜಿನಿಯರ್ 10-12 ಟೆಸ್ಟ್ ಆಡಿದ ಅನುಭವವಿರುವವರು ತಂಡದ ಆಯ್ಕೆ ಮಾಡುತ್ತಿದ್ದಾರೆ. ಇವರಿಗೆಲ್ಲಾ ಏನು ಅರ್ಹತೆ ಇದೆ? ಆಯ್ಕೆ ವಿಚಾರದಲ್ಲಿ ವಿರಾಟ್ ಕೊಹ್ಲಿಯದ್ದೇ ಮುಖ್ಯ ಪಾತ್ರ. ಅದರಲ್ಲೂ ವಿಶ್ವಕಪ್ ವೇಳೆ ಒಬ್ಬ ಆಯ್ಕೆ ಸಮಿತಿ ಸದಸ್ಯ ಭಾರತೀಯ ಸಮವಸ್ತ್ರದಲ್ಲಿದ್ದ. ಆತ ಯಾರು ಎಂದೇ ನನಗೆ ಗೊತ್ತಿರಲಿಲ್ಲ. ಇವರೆಲ್ಲಾ ವಿಶ್ವಕಪ್ ವೇಳೆ ವಿರಾಟ್ ಪತ್ನಿ ಅನುಷ್ಕಾಗೆ ಚಹಾ ಕಪ್ ಸರಬರಾಜು ಮಾಡುತ್ತಿದ್ದರು ಎಂದು ಫಾರುಖ್ ಇಂಜಿನಿಯರ್ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments