ಹರ್ಭಜನ್, ಯುವರಾಜ್ ಬಲವಂತವಾಗಿ ನನ್ನ ವಿರುದ್ಧ ಹೇಳಿಕೆ ನೀಡಿದರು: ಶಾಹಿದ್ ಅಫ್ರಿದಿ

Webdunia
ಬುಧವಾರ, 27 ಮೇ 2020 (08:53 IST)
ನವದೆಹಲಿ: ಕಾಶ್ಮೀರ ವಿವಾದದ ಬಗ್ಗೆ ಕೆದಕಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಈ ಮೊದಲು ಅಫ್ರಿದಿ ಚ್ಯಾರಿಟಿಯನ್ನು ಬೆಂಬಲಿಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತೀಯ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಕಾಶ್ಮೀರ ವಿಚಾರವನ್ನು ಅಫ್ರಿದಿ ಕೆದಕಿದಾಗ ತಿರುಗಿಬಿದ್ದಿದ್ದರು. ಅಫ್ರಿದಿ ವಿರುದ್ಧ ಕೆಂಡ ಕಾರಿದ್ದರು.

ಆದರೆ ಈ ಹೇಳಿಕೆ ಅವರ ಮನದಾಳದಿಂದ ಬಂದಿದ್ದಲ್ಲ ಎಂದಿದ್ದಾರೆ. ‘ನನ್ನ ಚ್ಯಾರಿಟಿಯನ್ನು ಬೆಂಬಲಿಸಿದ್ದಕ್ಕೆ ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಗೆ ನಾನು ಋಣಿ. ಆದರೆ ಅವರ ನಿಜವಾದ ಸಮಸ್ಯೆ ಎಂದರೆ ಒತ್ತಡ. ಅವರು ಅಂತಹ ದೇಶದಲ್ಲಿದ್ದಾರೆ. ಇದು ಅವರಿಗೆ ಅಗತ್ಯವಾಗಿದೆ. ಹಾಗೆ ಜನರೇ ಅವರ ಮೇಲೆ ಒತ್ತಡ ಹೇರುತ್ತಾರೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ’ ಎಂದು ಅಫ್ರಿದಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments