Webdunia - Bharat's app for daily news and videos

Install App

ಹರ್ಭಜನ್, ಯುವರಾಜ್ ಬಲವಂತವಾಗಿ ನನ್ನ ವಿರುದ್ಧ ಹೇಳಿಕೆ ನೀಡಿದರು: ಶಾಹಿದ್ ಅಫ್ರಿದಿ

Webdunia
ಬುಧವಾರ, 27 ಮೇ 2020 (08:53 IST)
ನವದೆಹಲಿ: ಕಾಶ್ಮೀರ ವಿವಾದದ ಬಗ್ಗೆ ಕೆದಕಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಈ ಮೊದಲು ಅಫ್ರಿದಿ ಚ್ಯಾರಿಟಿಯನ್ನು ಬೆಂಬಲಿಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ಭಾರತೀಯ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಕಾಶ್ಮೀರ ವಿಚಾರವನ್ನು ಅಫ್ರಿದಿ ಕೆದಕಿದಾಗ ತಿರುಗಿಬಿದ್ದಿದ್ದರು. ಅಫ್ರಿದಿ ವಿರುದ್ಧ ಕೆಂಡ ಕಾರಿದ್ದರು.

ಆದರೆ ಈ ಹೇಳಿಕೆ ಅವರ ಮನದಾಳದಿಂದ ಬಂದಿದ್ದಲ್ಲ ಎಂದಿದ್ದಾರೆ. ‘ನನ್ನ ಚ್ಯಾರಿಟಿಯನ್ನು ಬೆಂಬಲಿಸಿದ್ದಕ್ಕೆ ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಗೆ ನಾನು ಋಣಿ. ಆದರೆ ಅವರ ನಿಜವಾದ ಸಮಸ್ಯೆ ಎಂದರೆ ಒತ್ತಡ. ಅವರು ಅಂತಹ ದೇಶದಲ್ಲಿದ್ದಾರೆ. ಇದು ಅವರಿಗೆ ಅಗತ್ಯವಾಗಿದೆ. ಹಾಗೆ ಜನರೇ ಅವರ ಮೇಲೆ ಒತ್ತಡ ಹೇರುತ್ತಾರೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ’ ಎಂದು ಅಫ್ರಿದಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments